Breaking News

ಧರ್ಮಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಬಿಜೆಪಿ ಈಗ ಎಚ್ಚೆತ್ತುಕೊಂಡಿರುವುದು ವಿಪರ್ಯಾಸ: ಭಾರಧ್ವಾಜ್

It is ironic that BJP is now waking up to the atrocities being committed against women in Dharmasthala: Bharadwaj
Screenshot 2025 08 12 20 26 09 56 E307a3f9df9f380ebaf106e1dc980bb67358730482476851495

ಗಂಗಾವತಿ: ಧರ್ಮಸ್ಥಳದಲ್ಲಿ ಸುಮಾರು ೩೦ ವರ್ಷಗಳಿಂದಲೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಮೌನವಹಿಸಿದ್ದ ಬಿಜೆಪಿ, ಈಗ ಎಚ್ಚೆತ್ತುಕೊಂಡು ಪತ್ರಿಕಾಗೋಷ್ಠಿ ನಡೆಸುತ್ತಿರುವುದು ವಿಪರ್ಯಾಸವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಹಾಸ್ಯಾಸ್ಪದ ವ್ಯಕ್ತಪಡಿಸಿದರು.
ಧರ್ಮಸ್ಥಳದಲ್ಲಿ ಮಹಿಳೆಯರ ಅದರಲ್ಲೂ ಯುವತಿಯರ ಮೇಲೆ ಅನೇಕ ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಾ ಬಂದಿದ್ದು, ಈ ಗಂಭೀರ ಪ್ರಕರಣಗಳ ಬಗ್ಗೆ ಬಿಜೆಪಿ ಯಾವುದೇ ಚಕಾರ ಎತ್ತದೆ ಮೌನವಹಿಸಿದ್ದು, ಆದರೆ ಈಗ ಒಮ್ಮಿಂದೊಮ್ಮೆಲೆ ಧರ್ಮಸ್ಥಳದಲ್ಲಿನ ಪ್ರಕರಣಗಳ ಕುರಿತು ಪತ್ರಿಕಾಗೋಷ್ಠಿ ನಡೆಸಿರುವುದು ಆಶ್ಚರ್ಯವೆನಿಸುತ್ತದೆ ಎಂದು ಭಾರಧ್ವಾಜ್ ಟೀಕಿಸಿದ್ದಾರೆ.

ಜಾಹೀರಾತು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.