ಕೊಟ್ಟೂರು ಬಸವೇಶ್ವರ ಸಭಾಂಗಣ ಮುಂಬಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟನೆ

Kannada Kanasu YouTube channel inaugurated in front of Basaveshwara Hall, Kotturu
 

ಗಂಗಾವತಿ :ನಗರದ ಕೊಟ್ಟೂರು ಬಸವೇಶ್ವರ ದೇವಾಲಯ ಮುಂಭಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟನೆ ನೆರವೇರಿಸಿ ಹುಸೇನಪ್ಪ ಹಂಚಿನಾಳ ವಕೀಲರು ಮಾಜಿ ನಗರಸಭೆ ಅಧ್ಯಕ್ಷ ಸ್ಥಾಯಿ ಸಮಿತಿ ಗಂಗಾವತಿ ಮಾತಾನಾಡಿದ ಇವತ್ತಿನ ದಿನಮಾನಗಳಲ್ಲಿ ಇಂತಹ ನೂರಾರು ಯುಟ್ಯೂಬ್ ಚಾನೆಲ್ ಗಳು ಹುಟ್ಟುತ್ತವೆ ಆದರೆ ಅ ಚಾನೆಲ್ ಗಳು ತಾತ್ಕಾಲಿಕವಾಗಿ ಪ್ರಚಾರದಲ್ಲಿ ಇರುತ್ತದೆ ಅದೇ ರೀತಿಯಾಗಿ ನಿಮ್ಮ ಚಾನೆಲ್ ಕೂಡ ಆ ರೀತಿ ಆಗಬಾರದು. ನೀವು ನೋಡಿಕೊಳ್ಳಬೇಕು ಎಂದರು ಮತ್ತು ನೀವು ರಾಮಕೃಷ್ಣ ಅವರು ಮೊದಲುನಿಂದ ವಿವಿಧ ವೃತ್ತಿಗಳ ಮೂಲಕವೇ ಪ್ರಸಿದ್ಧವಾದವರು ಮತ್ತು ಮಾಧ್ಯಮ ವೃತ್ತಿಯಲ್ಲಿ ಕೂಡ ಹೆಸರುವಾಸಿಯಾದವರು.

ಈಗ ಸ್ವಂತ ತಮ್ಮ ಕೈಚಳಕದಿಂದ ಕನ್ನಡ ಕನಸು ಎಂಬ ಹೊಸ ಯೂಟ್ಯೂಬ್ ಚಾನೆಲ್ ಚಾಲ್ತಿಗೆ ತಂದಿರುವುದು ತುಂಬಾ ಸಂತೋಷದ ವಿಷಯ ಈ ಚಾನೆಲ್ ಮುಂದಿನ ದಿನಮಾನಗಳಲ್ಲಿ ಉನ್ನತ ಮಟ್ಟಕ್ಕೆ ಬೆಳೆಯಲೆಂದು ಹಾರೈಸಿದರು
ಅದೇ ರೀತಿಯಾಗಿ ವಿರುಪಾಕ್ಷಪ್ಪ ಸಿರವಾರ ಕಲಾವಿದರು ಮಾತನಾಡಿ ಕನ್ನಡ ನ್ಯೂಸ್ ಚಾನೆಲ್ ಗೆ ನಮ್ಮ ಗಂಗಾವತಿ ನಗರದಲ್ಲಿ ನಡೆಯುವಂತಹ ಸಾಂಸ್ಕೃತಿಕ ನಾಟಕಗಳು ಮತ್ತು ಸ್ಪೋರ್ಟ್ಸ್ ಗಳು ಇಂತಹ ಕಾರ್ಯಕ್ರಮಗಳಿಗೆ ಇವರನ್ನ ಆಹ್ವಾನಿಸಿ ಅವರಿಗೆ ಪ್ರಚಾರಪಡಿಸಲಿಕ್ಕೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು ಈ ಸಂದರ್ಭದಲ್ಲಿ ದಲಿತ ಹೋರಾಟಗಾರ ಹುಲುಗಪ್ಪ ಮಾಗಿ . ವೀರಭದ್ರಪ್ಪ ನಾಯಕ್. ರವಿಕುಮಾರ್ ನಿತ್ಯ ಕರ್ನಾಟಕ ಸಂಪಾದಕರು. ಪ್ರಕಾಶ್ ವಕೀಲರು. ರಮೇಶ್ ಕೋಟೆ. ಭೀಮ ಘರ್ಜನೆ ಸಂಪಾದಕರು. ಮಾರ್ಕಂಡೇಯ. ಆರ್ ಚನ್ನಬಸವ ವರದಿಗಾರರು. ಎಸ್ ಬಿ ಖಾದ್ರಿ. ಶ್ರೀಮತಿ ಅರುಣ ದೇವಿ ಪ್ರಾಂಶುಪಾಲರು ವಿಸ್ಡಮ್ ಶಾಲೆ. ಅಕ್ಷರ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಶ್ರೀಮತಿ ಹೀಮಾ ಸೇರಿದಂತೆ ಇತರರು ಚಾನೆಲ್ ಗೆ ಸಂತಸದಿಂದ ಶುಭ ಹಾರೈಸಿದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago