ಲಿಟಲ್ ಹಾರ್ಟ್ಸ್ ಶಾಲೆಯ ಪ್ರಯೋಗಾಲಯದ ಮತ್ತು ನೂತನ ಕಟ್ಟಡ  ದಿ,17 ರಂದು  ಇಸ್ರೋ ದ ಹಿರಿಯ ವಿಜ್ಞಾನಿ,  ಶ್ರೀಮತಿ ರೂಪ. ಎಂ. ವಿ.ಯವರಿಂದ ಉದ್ಘಾಟನೆ .

 

The Little Hearts School laboratory and new building were inaugurated on the 17th by ISRO Senior Scientist, Smt. Roop. M. V.

ಗಂಗಾವತಿ:  ಲಿಟಲ್ ಹಾರ್ಟ್ಸ್ ಶಾಲೆಯ STEM ಪ್ರಯೋಗಾಲಯ ಮತ್ತು ನೂತನ ಕಟ್ಟಡ  ದಿ,17 ರಂದು  ಇಸ್ರೋ ದ ಹಿರಿಯ ವಿಜ್ಞಾನಿ,  ಶ್ರೀಮತಿ ರೂಪ. ಎಂ. ವಿ.ಯವರಿಂದ ಉದ್ಘಾಟಿಸಲಿದ್ದಾರೆ ಮಾಡಲೆದ್ದಾರೆ ಎಂದುನಿರ್ದೇಶಕರಾದ  ಪ್ರಾಣೇಶ್ ಆಲಂಪಲ್ಲಿಯವರು ತಿಳಿಸಿದ್ದಾರೆ.

ನೂತನವಾಗಿ ನಿರ್ಮಿಸಲಾದ ನಮ್ಮ ಶಾಲೆಯ ಹೊಸ ಕಟ್ಟಡದಲ್ಲಿ ಅತ್ಯಂತ ಸುಸಜ್ಜಿತವಾದ, 1ನೇ ತರಗತಿಯಿಂದ ಕಾಲೇಜು ಮಕ್ಕಳ ವರೆಗೂ ಉಪಯೋಗವಾಗುವ ವಿಜ್ಞಾನ, ತಂತ್ರಜ್ಞಾನ, ಇಂಜಿನೀ ಯರಿಂಗ್ ಹಾಗೂ ಗಣಿತ ವಿಷಯಗಳಿಗೆ ಸಂಬಂಧಪಟ್ಟಂತಹ ಪ್ರಯೋಗಲಯವನ್ನು (STEM Laboratory) ದಿನಾಂಕ 17-08-2025 ರ ರವಿವಾರ ಬೆಳಿಗ್ಗೆ 9-30 ಕ್ಕೆ ಸರಿಯಾಗಿ ಉದ್ಘಾಟಿಸಲಾಗುತ್ತಿದೆ.
ಈ STEM ಪ್ರಯೋಗಾಲಯದ ಉದ್ಘಾಟನೆಯನ್ನು ಇಸ್ರೋ ದ ಹಿರಿಯ ವಿಜ್ಞಾನಿ, ಚಂದ್ರಯಾನ-3 ರ ಯೋಜನಾ ಉಪನಿರ್ದೇಶಕಿಯಾಗಿ ಯಶಸ್ವಿಯಾದ ಶ್ರೀಮತಿ ರೂಪ. ಎಂ. ವಿ.ಯವರು ಮಾಡಲಿದ್ದು, ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಿರಿಯ ಪ್ರಾಧ್ಯಾಪಕರು ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀ ವೆಂಕಟೇಶ್ ಜಿ., ಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣದ ಉಪನಿರ್ದೇಶಕರಾದ ಶ್ರೀ ಸೋಮಶೇಖರ್ ಗೌಡ, ಗಂಗಾವತಿ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಶ್ರೀ ನಟೇಶ್. ಹೆಚ್. ಬಿ., ಚಾಮರಾಜನಗರದ ಗ್ರಾವಿಟಿ ಸೈನ್ಸ್ ಫೌಂಡೇಶನ್ ನ ಕಾರ್ಯದರ್ಶಿಗಳು,ಭೌತಶಾಸ್ತ್ರದ ಉಪನ್ಯಾಸಕರಾದ ಶ್ರೀ ಅಭಿಷೇಕ್. ಎ. ಎಸ್., ಲಿಟಲ್ ಹಾರ್ಟ್ಸ್ ಸ್ಕೂಲ ನ ಖಜಾಂಚಿಗಳಾದ ಶ್ರೀ ಪ್ರಭಾಕರ್ ಚನ್ನುಪಾಟಿ, ನಿರ್ದೇಶಕರಾದ ಶ್ರೀ ಪ್ರಾಣೇಶ್ ಆಲಂಪಲ್ಲಿ ಇವರು ಉಪಸ್ಥಿತರಿರುವರು. ಎಂದು ತಿಳಿಸೀದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago