ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ  ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ  ಬೆಂಗಳೂರು

Madiga Dandora Madiga Reservation Struggle Committee demanding implementation of internal reservation in Bangalore
 

ಹಲೋ ಮಾದಿಗರೇ ಚಲೋ ಬೆಂಗಳೂರು.

ಗಂಗಾವತಿ,,ಮಾದಿಗರ ಮಹಾ ಯುದ್ಧ ಕಾರ್ಯಕ್ರಮ ವನ್ನು ದಿನಾಂಕ 18/08/2025 ಸೋಮವಾರ ದಂದು ಸ್ಥಳ: ಫ್ರೀಡಂ ಪಾರ್ಕ್, ಬೆಂಗಳೂರು ನಲ್ಲಿ ಕಾರ್ಯಕ್ರಮ ಇದ್ದು

ಮುಖ್ಯ ಅತಿಥಿಗಳಾಗಿ
ಪದ್ಮಶ್ರೀ ಮಂದಕೃಷ್ಣ ಮಾದಿಗ ಭಾಗವಹಿಸಲಿದ್ದಾರೆ,

ಈ ಕಾರ್ಯಕ್ರಮದ ಅಧ್ಯಕ್ಷತೆ ಬಿ.ನರಸಪ್ಪ ದಂಡೋರ ರಾಜ್ಯ ಅಧ್ಯಕ್ಷರು ವಹಿಸಿದ್ದಾರೆ.

ಗಂಗಣ್ಣ ಸಿದ್ದಾಪುರ ಕೊಪ್ಪಳ ಜಿಲ್ಲಾ ಅಧ್ಯಕ್ಷರ ಆದೇಶದಂತೆ ಕೊಪ್ಪಳ ಜಿಲ್ಲೆ ಇಂದ ಸಾವಿರಾರು ಜನರು ಬರಬೇಕೆಂದು ಗಂಗಣ್ಣ ಸಿದ್ದಾಪುರ ಕೊಪ್ಪಳ ಜಿಲ್ಲಾ ಅಧ್ಯಕ್ಷರು ಮಾದಿಗ ಸಮಾಜದ ಬಂದುಗಳಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಮಾಧ್ಯಮ ಮಿತ್ರರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ವಿನಂತಿ ಮಾಡಿಕೊಂಡಿದ್ದಾರೆ ,

ಈ ಸಂದರ್ಭದಲ್ಲಿಶಿವಣ್ಣ ಈಳಿಗನೂರು ಕಾರಟಗಿ ತಾಲೂಕ್ ಅಧ್ಯಕ್ಷರು ,ಮಹದೇವ್ ಬಡಿಗೇರ ಗಂಗಾವತಿ ತಾಲೂಕ್ ಅಧ್ಯಕ್ಷರು,ಯಮನುರ್ ದೊಡ್ಡಮನಿ ಗಂಗಾವತಿ ತಾಲೂಕು ಕಾರ್ಯ ಅಧ್ಯಕ್ಷರು ,ತಿಪ್ಪೇಶ್ ಎಂ ಸುಗೂರ್ ಕಾರಟಗಿ ತಾಲೂಕ್ ಉಪಾಧ್ಯಕ್ಷರು,ಇನ್ನು ಇತರರು ಮನವಿ ಮಾಡಿಕೊಂಡರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago