ಕೊಪ್ಪಳ ಸುದ್ದಿ

ಜ್ಯೋತಿ ಗೊಂಡಬಾಳಗೆ ಚೌಡ ಸಿರಿ ಪ್ರಶಸ್ತಿ ಪ್ರದಾನ

Jyoti Gondabala presented with the Chouda Siri Award

ಕೊಪ್ಪಳ: ಸಮಾಜ ಸೇವಾ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ಇಲ್ಲಿನ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಸಂಚಾಲಕಿ, ಸಮಾಜ ಸೇವಕಿ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಚೌಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇಲ್ಲಿನ ಶ್ರೀ ಚೌಡೇಶ್ವರಿ ಸೌಹಾರ್ಧ ಪತ್ತಿನ ಸಹಕಾರ ಸಂಘದ ವಾರ್ಷಿಕೋತ್ಸವ ನಿಮಿತ್ಯ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಸಿದವರಿಗೆ ಚೌಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾಂಗ್ರೆಸ್ ನಾಯಕಿಯೂ ಅಗಿರುವ ಜ್ಯೋತಿ ಗೊಂಡಬಾಳ ಅವರು ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದ್ದು, ಮೌಢ್ಯವಿರೋಧಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ೨೦೦೫-೦೬ರಲ್ಲಿಯೇ ರಾಜ್ಯ ಯುವ ಪ್ರಶಸ್ತಿ ಪಡೆದ ಅವರು, ೨೦೨೪ ರಲ್ಲಿ ಮಾತೃಭೂಮಿ ರಾಷ್ಟಿçÃಯ ಪ್ರಶಸ್ತಿಗೂ ಭಾಜನರಾಗಿದ್ದಾರೆ.
ತಮ್ಮ ಸೇವೆ ಗುರುತಿಸಿ ಪ್ರಶಸ್ತಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಜ್ಯೋತಿ ಗೊಮಡಬಾಳ, ಸಹಕಾರಿ ಸಂಘಗಳು ಸಾಮಾನ್ಯ ಜನರ ಜೀವನಾಡಿಯಾಗಿನ ಕೆಲಸ ಮಡುತ್ತಿದ್ದು, ಸಹಕಾರ ತತ್ವದಡಿ ರಾಷ್ಟಿçÃಕೃತ ಬ್ಯಾಂಕುಗಳ ಅಸಹಕಾಋದಿಂದ ನೊಂದವರಿಗೆ ಆಸರೆತಯಾಗಿದ್ದು, ಇಲ್ಲಿನ ಬಂಡವಾಳವನ್ನು ಇಲ್ಲೇ ದುಡಿಸಿ ಇಲ್ಲಿಯೇ ಅಭವೃದ್ಧಿ ಮಾಡುವ ಬ್ಯಾಂಕಿAಗ್ ಕ್ಷೇತ್ರವಾಗಿದೆ. ಅಲೆದಾಟವಿಲ್ಲದೇ ಸರಳವಾಗಿ ಜನರಿಗೆ ಸೇವೆ ನೀಡುತ್ತಿದ್ದು, ಮಹಿಳೆಯರು ಈ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ಮಾಡುತ್ತಿದ್ದಾರೆ ಮತ್ತು ವಿಶ್ವಾಸರ್ಹತೆ ಉಳಿಸಿಕೊಂಡಿದ್ದಾರೆ ಎಂದರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ, ರಾಬಕೋವಿ ನಿರ್ದೇಶಕ ಕೃಷ್ಣಾರಡ್ಡಿ ಗಲಿಬಿ, ನಾಟಕ ಅಕಾಡಮಿ ಪ್ರಶಸ್ತಿ ಪುರಸ್ಕೃತ ತೋಟಪ್ಪ ಕಾಮನೂರ, ಚೌಡೇಶ್ವರಿ ಗ್ರೂಪ್ ಅಧ್ಯಕ್ಷ ಅಪ್ಪಣ್ಣ ಜೋಶಿ, ಸಹಕಾರಿ ಸಂಸ್ಥೆ ಅಧ್ಯಕ್ಷ ಸೋಮಲಿಂಗಪ್ಪ ಹುಡೇದ, ಮಾಜಿ ಜಿ. ಪಂ. ಸದಸ್ಯ ಗೂಳಪ್ಪ ಹಲಗೇರಿ, ಗವಿಶ್ರೀ ಚಿಟ್ಸ್ ಮುಖ್ಯಸ್ಥ ಶರಣಪ್ಪ ಸಜ್ಜನ್, ಸುರೇಶ ಬಳಗಾನೂರ, ಕೊಟ್ರೇಶ್ ಕೋರಗಲ್, ಮಾರುತಿ ಬಿಸರಳ್ಳಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹುಚ್ಚಮ್ಮ ಚೌದ್ರಿ, ವಕೀಲ ಡಿ.ಎಂ. ಪೂಜಾರ, ಮಲ್ಲನಗೌಡ ಕೋನನಗೌಡ್ರ, ಮಂಜುನಾಥ ತೋಟಗೇರ, ಕನಕಮೂರ್ತಿ ಚಲುವಾದಿ ಇತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago