Breaking News

ಗಂಗಾವತಿ-ದರೋಜಿ ರೇಲ್ವೆ ಲೈನ್ ರಚನೆಗೆ ಮನವಿ.

Appeal for construction of Gangavathi-Daroji railway line.
20250822 095148 Collage1580182354235895878 769x1024

ಗಂಗಾವತಿ: ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರ ಮನವಿಯ ಮೇರೆಗೆ ಕರ್ನಾಟಕ ರಾಜ್ಯ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಮಹಾ ಮಂಡಳಿಯ ನಿಯೋಗ ಗುರುವಾರ ಸಾಯಂಕಾಲ ಗಂಗಾವತಿ-ದರೋಜಿ ನೂತನ ರೇಲ್ವೆ ಲೈನ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ದೆಹಲಿಯಲ್ಲಿ ಮನವಿ ಸಲ್ಲಿಸಿದೆ.

ಜಾಹೀರಾತು

ಸದ್ರಿ ನಿಯೋಗದಲ್ಲಿ ಮಹಾ ಮಂಡಳಿಯ ಅಧ್ಯಕ್ಷ ಎಮ್.ಜಿ.ಬಾಲಕೃಷ್ಣ, ಕೊಪ್ಪಳ-ರಾಯಚೂರು-ಯಾದಗಿರಿ ಜಿಲ್ಲೆಗಳನ್ನು ಪ್ರತಿನಿಧಿಸುವ ನಿರ್ದೇಶಕ ತ್ರಿವಿಕ್ರಮ ಜೋಶಿ ಇತರ ಪದಾಧಿಕಾರಿಗಳಾದ ವಿ.ಜಿ.ಕಿರಣ ಕುಮಾರ್, ಬಾಲಾಜಿ,ನಂಜುಂಡ ಪ್ರಸಾದ್ ಮತ್ತು ಮಧುಸೂದನ್ ನಿಯೋಗದಲ್ಲಿದ್ದರು ಎಂದು ಅಶೋಕಸ್ವಾಮಿ ಹೇರೂರ ತಿಳಿಸಿದ್ದಾರೆ.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.