Transport and Excise Minister Ramalinga Reddy’s tour of Koppal district
—-
ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಸಾರಿಗೆ ಮತ್ತು ಮುಜರಾಯಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಆಗಸ್ಟ್ 26 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯವನ್ನು ಹಮ್ಮಿಕೊಂಡಿರುತ್ತಾರೆ.
ಸಚಿವರು ಆ. 26 ರಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ರಸ್ತೆಯ ಮೂಲಕ ಹೊರಟು ಸಂಜೆ 5.30 ಗಂಟೆಗೆ ಶ್ರೀ ಕ್ಷೇತ್ರ ಹುಲಗಿ ಆಗಮಿಸಿ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿರುವ ಶ್ರೀ ಹುಲಿಗೆಮ್ಮ ಕ್ಷೇತ್ರದಲ್ಲಿ ತುಂಗಭದ್ರಾ ಆರತಿ ಮಹೋತ್ಸವ ಮತ್ತು ಭಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ (ತುಂಗಭದ್ರಾ ನದಿತೀರ, ಶ್ರೀ ಕ್ಷೇತ್ರ ಹುಲಗಿ) ಭಾಗವಹಿಸುವರು. ಕಾರ್ಯಕ್ರಮದ ನಂತರ ಸಂಜೆ 7.30 ಗಂಟೆಗೆ ಹುಲಗಿಯಿಂದ ರಸ್ತೆಯ ಮೂಲಕ ಕೇಂದ್ರಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…