ಮಂಗಳೂರಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರ ಪ್ರತಿಭಟನೆ

Farmers protest for urea fertilizer in Mangaluru
 

   ಕೊಪ್ಪಳ-28 ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಮಂಗಳೂರು ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ರೈತ ಸಂಪರ್ಕ ಕೇಂದ್ರದ ಕಚೇರಿಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಿದರು ನಂತರ ಪ್ರತಿಭಟನಾ ಸ್ಥಳಕ್ಕೆ ಯಲಬುರ್ಗಾ ತಾಲೂಕ ಸಹಾಯಕ ಕೃಷಿ ನಿರ್ದೇಶಕರಾದ ಪ್ರಮೋದ ಅವರು ಭೇಟಿ ಮಾಡಿ ರೈತರೊಂದಿಗೆ ಮಾತನಾಡಿ ಮೂರು ನಾಲ್ಕು ದಿನಗಳ ಒಳಗಾಗಿ ಸಮರ್ಪಕ ರಸಗೊಬ್ಬರ ಪೂರೈಸುವುದಾಗಿ ಈ ಸಂದರ್ಭದಲ್ಲಿ ನೆರೆದಿದ್ದ ರೈತರಿಗೆ ಭರವಸೆ ನೀಡಿದರು ನಂತರ ಅಧಿಕಾರಿಗಳ ಮಾತಿಗೆ ರೈತರು ಗೌರವ ಕೊಟ್ಟು ಪ್ರತಿಭಟನೆಯನ್ನು ಹಿಂಪಡೆದರು. ಈ ಸಂದರ್ಭದಲ್ಲಿ ಮಂಗಳೂರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ನಿಂಗಪ್ಪ ಹಿರೇಹಾಳ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶರಣಪ್ಪ ಹ್ಯಾಟಿ, ನಿರ್ದೇಶಕರಾದ ಮಹಾಲಿಂಗಯ್ಯ ಕಲ್ಮಠ, ಗಂಗಾಧರ ಬಡಿಗೇರ, ಲಿಂಗರಾಜ ವಿವೇಕಿ, ಸಿಇಓ ಹನಮಗೌಡ್ರ ಈಳಗೇರ, ಸಿಬ್ಬಂದಿ ವರ್ಗದವರು, ರೈತರಾದ ಮಂಗಳೇಶಪ್ಪ ಬಗನಾಳ, ಶಂಕ್ರಗೌಡ್ರ ಕೀರ್ತಗೌಡ್ರ, ಗವಿಸಿದ್ದಯ್ಯ ಅರಳಲೆಹಿರೇಮಠ, ಮುತ್ತಣ್ಣ ಬಾರಿನರ, ದುರುಗೇಶ ಹಳ್ಳಿ, ಮಂಗಳೇಶಪ್ಪ ಕಿನ್ನಾಳ, ರವೀಂದ್ರನಾಥ ಕೊಟ್ರಪ್ಪ ತೋಟದ,ಶಿವಪುತ್ರಪ್ಪ ಪೂಜಾರ, ಪುತ್ರಪ್ಪ ಕುದ್ರಿಮೋತಿ, ಖಾಜಾಸಾಬ ನೂರಭಾಷ, ಮಲ್ಲಪ್ಪ ಎಮ್ಮಿ,ಮಂಗಳಪ್ಪ ಕುಂಬಾರ,ಖಾಜಾಸಾಬ ಹಂಚಿನಾಳ,ಮುತ್ತಣ್ಣ ತಳವಾರ, ಇತರ ರೈತರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago