Breaking News

ಕರಾಟೆ ವಿದ್ಯಾರ್ಥಿಗಳಿಗೆ ಅತ್ಯವಶ್ಯಕ ಮುಖ್ಯೋಪಾಧ್ಯಾಯ ಪ್ರಕಾಶ್ ತಗಡಿನಮನೆ ಅಭಿಪ್ರಾಯ

Karate is essential for students, says headmaster Prakash Tagadinamane
Screenshot 2025 08 29 21 13 04 39 6012fa4d4ddec268fc5c7112cbb265e77743016416448596619 1024x557

ಕೊಪ್ಪಳ: ನಗರದ ಹೊರವಲಯದಲ್ಲಿರುವ ಆದರ್ಶ ವಿದ್ಯಾಲಯ ಶಾಲೆಯಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಪ್ರಾರಂಭೋತ್ಸವ ಉದ್ದೇಶಿಸಿ ಮಾತನಾಡಿದರು ವಿದ್ಯಾರ್ಥಿನಿಯರು ತಮ್ಮನ್ನು ತಾವು ಬಲಿಷ್ಠಗೊಳಿಸಿ ಗೊಳ್ಳಲು ಹಾಗೂ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ವಯಂ ಪ್ರೇರಿತ ಕರಾಟೆ ಅತ್ಯವಶ್ಯಕ ಹಾಗೂ ಸಮಗ್ರ ಶಿಕ್ಷಣ ಅಭಿಯಾನ ಅಡಿಯಲ್ಲಿ ರಾಜ್ಯ ಸರ್ಕಾರವು ಕರಾಟೆ ಆಯೋಜನ ಮಾಡಿರುವುದು ಅತ್ಯಂತ ಸಂತೋಷಕರ ವಿಷಯ ಇದನ್ನು ವಿದ್ಯಾರ್ಥಿನಿಯರು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಎ ಅಧ್ಯಕ್ಷರಾದ ಈಶಪ್ಪ ಕಾತರಕಿ ಮತ್ತು ಶಿಕ್ಷಣ ಪ್ರೇಮಿಯಾದ ವಿನಾಯಕ್ ಜೋಶಿ ಹಾಗೂ ಕರಾಟೆ ಶಿಕ್ಷಕರಾದ ರಾಘವೇಂದ್ರ ಅರಕೇರಿ ಹಾಗೂ ದೈಹಿಕ ಶಿಕ್ಷಕರು ಇನ್ನಿತರರು ಉಪಸ್ಥಿತರಿದ್ದರು.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.