Breaking News

ಗಂಗಾವತಿ: ಡಿವೈಎಸ್ಪಿ ಪಾಟೀಲರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ

Gangavathi: DySP Patil awarded Rashtrapati's Distinguished Service Medal
Screenshot 2025 08 30 17 12 16 40 E307a3f9df9f380ebaf106e1dc980bb63789580866677123904 1024x578

ಗಂಗಾವತಿ: ಕಳೆದ ಎರಡು ವರ್ಷಗಳಿಂದ ಅತಿ ಸೂಕ್ಷ್ಮ ಪ್ರದೇಶ ಗಂಗಾವತಿ ಸೇರಿದಂತೆ ತಮ್ಮ ವಲಯವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ದಕ್ಷ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಆರ್. ಪಾಟೀಲ್ ಇವರಿಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಇವರು ಬೆಂಗಳೂರಿನ ರಾಜಭವನದಲ್ಲಿ ರಾಷ್ಟçಪತಿಗಳ ವಿಶಿಷ್ಟ ಸೇವಾ ಪದಕ ನೀಡಿ ಗೌರಿಸಿದ್ದಾರೆ. ಮುಖ್ಯ ಮಂತ್ರಿ

ಜಾಹೀರಾತು

ಸಿದ್ದರಾಮಯ್ಯ, ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗು ಪೊಲೀಸ್ ಮಹಾ ನಿರ್ದೇಶಕ ಎಂ.ಎ ಸಲೀಮ್ ಇತರರ ಸಮ್ಮುಖದಲ್ಲಿ ಪದಕ ಪ್ರದಾನ ಮಾಡಲಾಗಿದೆ.
ಎಲ್ಲ ಧರ್ಮಿಯರೊಂದಿಗೆ ಸೌಹಾರ್ದಯುತವಾಗಿ ಕಾರ್ಯನಿರ್ವಹಿಸುತ್ತಿರುವ ಡಿವೈಎಸ್ಪಿಯವರು, ಬಡವ ಬಲ್ಲಿದ ಎನ್ನದೆ ಎಲ್ಲರ ದೂರುಗಳಿಗೆ ಸ್ಪಂದಿಸುತ್ತಾ ಠಾಣೆಗೆ ಬಂದವರಿಗೆ ನ್ಯಾಯ ಒದಗಿಸುವ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ಡಿವೈಎಸ್ಪಿಯವರ ಈ ಸಾಧನೆಗೆ ಪೊಲೀಸ್ ಸಿಬ್ಬಂದಿ, ಜನಪ್ರತಿನಿಧಿಗಳು, ಮುಖಂಡರು, ನಾಗರೀಕರು ಹರ್ಷ ವ್ಯಕ್ತಪಡಿದ್ದಾರೆ.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.