Hanagal Kumara Swamy Jayanti
Tipperudraswamy Lake for success ಈ ಕುರಿತು ಅವರು ಮಾಧ್ಯಮಗಳ ಮೂಲಕ ಜನರಲ್ಲಿ ಮನವಿ ಮಾಡಿದ್ದು, ಶಿವಯೋಗಿ ಮಂದಿರವನ್ನು ಸ್ಥಾಪಿಸಿ ವಿಭೂತಿ ತಯಾರಿಸುವ ಸಂಸ್ಥೆ ಕಟ್ಟಿ ಗೋವುಗಳ ರಕ್ಷಣೆ ಮಾಡುವುದರ ಜೊತೆಗೆ ನಾಡಿನ ಸಮಸ್ಥ ಜನರಲ್ಲಿ ಸಂಸ್ಕಾರ, ಅಧ್ಯಾತ್ಮ, ಸಂಗೀತ, ಸಂಸ್ಕೃತ ಪಾಂಡಿತ್ಯವನ್ನು ನೀಡುವ ದೊಡ್ಡ ಸಂಸ್ಥೆಯನ್ನು ಕಟ್ಟಿ ಸಮಾಜ ಪರಿವರ್ತನೆ ರೂವಾರಿಗಳಾಗಿರುವ ಪೂಜ್ಯ ಕುಮಾರ ಮಹಾಶಿವಯೋಗಿಗಳ ಜಯಂತಿ ಕಾರ್ಯಕ್ರಮ ನಡೆಸುವ ಭಾಗ್ಯ ನಮ್ಮ ತಾಲೂಕಿಗೆ ಬಂದಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಅಖಿಲ ಭಾರತ ವೀರಶೈವ ಮಹಾಸಭಾ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಸರ್ವರು ಭಾಗವಹಿಸಿ ಪೂಜ್ಯರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ತಿಪ್ಪೇರುದ್ರಸ್ವಾಮಿ ವಕೀಲರು ಕರೆ ನೀಡಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…