Breaking News

ಶಾರದಾ ಶರನ್ ನವರಾತ್ರಿ ಚಂಡಿ ಹವನ ಸಂಪನ್ನ

The short URL of the present article is: https://kalyanasiri.in/epb1

Sharada Sharan Navratri Chandi Havan Sampanna

ಜಾಹೀರಾತು
screenshot 2025 10 01 19 11 45 89 e307a3f9df9f380ebaf106e1dc980bb6

ಗಂಗಾವತಿ: ಗಂಗಾವತಿ. ನಗರದ ಶಂಕರ್ ಮಠದ ಶ್ರೀ ಶಾರದಾ ದೇಗುಲದಲ್ಲಿ ಬುಧವಾರ ರಂದು ನವಚಂಡಿ ಹವನ ಸಂಪನ್ನ ಗೊಂಡಿತು.
ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡದವರಿಂದ ಸೇವಾಕರ್ತರಿಗೆ ಮಹಾಸಂಕಲ್ಪ. ಹಾಗೂ ವೈದ್ಯ ನೇತೃತ್ವದಲ್ಲಿ ಪೂರ್ಣಾಹುತಿಯನ್ನು ಸಂಪನ್ನಗೊಳಿಸಲಾಯಿತು.
ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ೭೫ನೇ ವರ್ಧಂತಿ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ನವಚಂಡಿ ಹವನವನ್ನು ಆಯೋಜಿಸಲಾಗಿದ್ದು, ಇದರೊಂದಿಗೆ ದಂಪತಿ ಪೂಜೆ ಹಾಗೂ ಕನ್ನಿಕಾ ಪೂಜೆಯನ್ನು ಭಕ್ತರಿಂದ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾ ತೀರ್ಥ ನಾರ್ವೆ ದಂಪತಿಗಳು, ಪವನ್ ಕುಮಾರ್, ಕಾರ್ತಿಕ್ ದಂಪತಿಗಳು ನೇತೃತ್ವ ವಹಿಸಿದ್ದರು.
ಸುಮಾರು ೬೦೦ಕ್ಕೂ ಅಧಿಕ ಭಕ್ತಾದಿಗಳು ವಿವಿಧ ಸಮಾಜದ ಮುಖಂಡರು ಅಮ್ಮನವರ ದರ್ಶನ ಪಡೆದು ಪುನೀತರಾದರು. ಬಳಿಕ ಅನ್ನ ಸಂತರ್ಪಣೆ ನಡೆಸಲಾಯಿತು.

The short URL of the present article is: https://kalyanasiri.in/epb1

About Mallikarjun

Check Also

screenshot 2025 10 07 20 38 18 90 a71c66a550bc09ef2792e9ddf4b16f7a.jpg

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

Many of my deepfake videos are circulating everywhere: Nirmala Sitharaman ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.