ಶೌಚಾಲಯ ಪಕ್ಕದಲ್ಲಿ ಇನ್ನೊಂದು ಶೌಚಾಲಯ ನಿರ್ಮಾಣ ವಿರೋಧಿಸಿ ಪೌರಾಯುಕ್ತರಿಗೆ ಮನವಿ

Appeal to the civic commissioner against the construction of another toilet next to the toilet

 

ಗಂಗಾವತಿ: ನಗರದ ಪೊಲೀಸ್ ಠಾಣೆಯ ಮುಂಬಾಗದಲ್ಲಿ ಶೌಚಾಲಯ ಇದ್ದು,ಮತ್ತೆ ಅದರ ಪಕ್ಕದಲ್ಲಿ ಬೇರೆಯೊಂದು ಶೌಚಾಲಯ ನಿರ್ಮಾಣ ಮಾಡುತ್ತಿದ್ದು, ಇದನ್ನು ಕೂಡಲೇ ತಡೆಹಿಡಿಯಲು ಮನವಿ.

ನಗರದ ಪೊಲೀಸ್ ಠಾಣೆ ಮುಂಬಾಗದಲ್ಲಿ ಈಗಾಗಲೇ ಶೌಚಾಲಯ ಇದ್ದು ಮತ್ತೆ ಇನ್ನೊಂದು ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ. ಅಲ್ಲಿಯೇ ಇನ್ನೊಂದು ಶೌಚಾಲಯ ಅವಶ್ಯಕತೆ ಇರುವದಿಲ್ಲ. ಆದರೆ ಇನ್ನೊಂದು ಶೌಚಾಲಯ ನಿರ್ಮಾಣ ಕಾರ್ಯ ನಡೆಸುತ್ತಿರುವುದು ಸಮಂಜಸವಲ್ಲ.

ನಗರದ ಹೃದಯ ಭಾಗಗಳಾದ ಗಾಂಧಿಸರ್ಕಲ್, ಜುಲೈ ನಗರ ಮತ್ತಿತರ ಸ್ಥಳಗಳು ಜನಸಂದಣಿ ಯಿಂದ ಕೂಡಿದ್ದು ಮಹಿಳೆಯರು ಮತ್ತು ಸಕ್ಕರೆ ಕಾಯಿಲೆ ಇರುವವರಿಗೆ ಸೇರಿದಂತೆ ಎಲ್ಲಾ ನಾಗರಿಕರಿಗೂ ಶೌಚಾಲಯ, ಮೂತ್ರಾಲಯಗಳಿಲ್ಲದೆ ತೊಂದರೆಯಾಗುತ್ತಿದೆ ಅಲ್ಲಿ ನಿರ್ಮಾಣ ಮಾಡಬೇಕು.

ನಗರದಲ್ಲಿ ಇವುಗಳಿಗೆ ಜಾಗ ತೋರಿಸಲು ನಮ್ಮ ಸಂಘವು ಸಹಕಾರ ನೀಡುತ್ತದೆ.

ಮತ್ತು ಈಗ ಹೊಸದಾಗಿ ನಿರ್ಮಿಸುವ ಶೌಚಾಲಯ ಬಸ್ ನಿಲ್ದಾಣ ದ ಸಮೀಪದಲ್ಲಿರುತ್ತದೆ ಇಲ್ಲಿ ಮೂರು ಶೌಚಾಲಯ ಗಳಿವೆ. ನ್ಯಾಯಾಲ, ಪೊಲೀಸ್ ಠಾಣೆಗೆ, ಆಸ್ಪತ್ರೆ ಗೆ ಬರುವ ಸಾರ್ವಜನಿಕ ರಿಗೆ ವಾಹಗಳ ಪಾರ್ಕಿಂಗ್ ಮಾಡಲು ಅನುಕೂಲ ವಿದೆ. ಆದ್ದರಿಂದ ಕೂಡಲೇ ಸ್ಥಗಿತಗೊಳಿಸಬೇಕು.

ಒಂದು ವೇಳೆ ಈ ನಿರ್ಮಾಣ ಕಾರ್ಯ ನಡೆದರೆ ನಮ್ಮ ಸಂಘಟನೆಯಿಂದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ.ಎಂದು ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago