ಕಲ್ಯಾಣಸಿರಿ ವಿಶೇಷ

ದೀಪಾವಳಿ ಹಬ್ಬಕ್ಕೆ ನಗರಸಭೆ ಕೊಡುಗೆ: ಮುರಾರಿ ಕ್ಯಾಂಪ್,ಲಕ್ಷ್ಮಿಕ್ಯಾಂಪ್ ಪ್ರದೇಶಗಳಲ್ಲಿಲ್ಲ ನೀರು.ತೆಗೆದ ಚರಂಡಿ ಕಸ,ತ್ಯಾಜ್ಯ … ನಿವಾಸಿಗಳು ಪರದಾಟ

 

Municipal Corporation's contribution for Diwali festival: No water in Murari Camp, Laxmi Camp areas. Sewage, garbage removed... Residents protest

ಗಂಗಾವತಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಗರದ ಮುರಾರಿ ಕ್ಯಾಂಪ್, ಲಕ್ಷ್ಮಿ ಕ್ಯಾಂಪ್, ಗುಂಡಮ್ಮ ಕ್ಯಾಂಪ್ ಬೈಪಾಸ್ ಗೌಳಿ ಮಹಾದೇವಪ್ಪ ರಸ್ತೆ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಕಳೆದ ಮೂರು ದಿನಗಳಿಂದ ಕುಡಿಯುವ ನೀರು ಬಾರದೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಜೊತೆಗೆ ಚರಂಡಿ ಇಂದ ತೆಗೆದ ಕಥಾ ಮತ್ತು ತ್ಯಾಜ್ಯ ವಸ್ತು ತೆಗೆದುಕೊಂಡು ಹೋಗದೆ ಚರಂಡಿಯ ಪಕ್ಕದಲ್ಲಿ ಬಿಟ್ಟಿರುವುದರಿಂದ ನಿವಾಸಿಗಳು ನಡೆದಾಡಲು ಮತ್ತು ಮನೆ ಮುಂದೆ ಸ್ವಚ್ಛ ಮಾಡಲು ರಂಗೋಲಿ ಹಾಕಲು ತೊಂದರೆಯಾಗಿದ್ದು ಕೂಡಲೇ ನಗರಸಭೆಯವರು ಕುಡಿಯುವ ನೀರು ಬಿಡಬೇಕು.

ಜೊತೆಗೆ ಚರಂಡಿಯ ಕಸವನ್ನು ವಿಲೇಮೂರು ಮಾಡುವಂತೆ ನಿವಾಸಿಗಳು ಮತ್ತು ಮಹಿಳೆಯರು ಆಗ್ರಹಿಸಿದ್ದಾರೆ.
ಪ್ರತಿ ಬಾರಿಯೂ ಹಬ್ಬದ ಸಂದರ್ಭದಲ್ಲಿಯೇ ನಗರಸಭೆಯವರು ಗಂಗಾವತಿ ನಗರದ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರನ್ನು ತಾಂತ್ರಿಕ ತೊಂದರೆಯ ನೆಪದಲ್ಲಿ ಬಿಡುತ್ತಿಲ್ಲ , ಆದ್ದರಿಂದ ನಗರಸಭೆಯವರು ಹಬ್ಬದ ಸಂದರ್ಭದಲ್ಲಿ ನಿರಂತರವಾಗಿ ನೀರನ್ನು ಬಿಡುವ ಮೂಲಕ ಕುಡಿಯಲು ಮತ್ತು ಇತರೆ ಕೆಲಸ ಕಾರ್ಯಗಳಿಗೆ ಅನುಕೂಲ ಮಾಡಿಕೊಡಬೇಕು. ಚರಂಡಿಯಿಂದ ತೆಗೆದ ಕಸ ಮತ್ತು ತ್ಯಾಜ್ಯದಿಂದ ದುರ್ವಾಸನೆ ಬರುತ್ತಿದ್ದು ಸೊಳ್ಳೆ ಮಾಡದಿಂದ ರೋಗರುಜೀನುಗಳು ಬರುತ್ತಿವೆ ಎಂದು ಸ್ಥಳೀಯರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago