ದೀಪಾವಳಿಯ ಮರುದಿನ ಸಗಣಿಯಲ್ಲಿ ಹೊಡೆದಾಡಿಕೊಳ್ಳುವ ‘ಗೊರೆಹಬ್ಬ’

The day after Diwali is 'Gorehabba', a festival of fighting in dung.

ದೀಪಾವಳಿಯ ಮರುದಿನ ಸಗಣಿಯಲ್ಲಿ ಹೊಡೆದಾಡಿಕೊಳ್ಳುವ ‘ಗೊರೆಹಬ್ಬ’.


ಚಾಮರಾಜನಗರದ :ಗಡಿಭಾಗ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷವೂ ಬಲಿಪಾಡ್ಯಮಿ ಮಾರನೇ ದಿನ ಗೊರೆಹಬ್ಬ ನಡೆಯುತ್ತದೆ ಒಬ್ಬರಿಗೊಬ್ಬರು
ಹೊಡೆದಾಡಿಕೊಂಡ ಗ್ರಾಮಸ್ಥರು , ದೀಪಾವಳಿ ಹಬ್ಬ ಬರುವುದನ್ನೇ ಕಾಯುವ ಇಲ್ಲಿನ ಗ್ರಾಮಸ್ಥರು ವಿಶಿಷ್ಟ ಆಚರಣೆಗೆ ಹಾತೊರೆಯುತ್ತಾರೆ. ಸಗಣಿ ಮಧ್ಯೆಯೇ ಹೊರಳಾಡಿ, ಎರಚಾಡಿ, ಹೊಡೆದಾಡಿ ವಿಶೇಷ ಸಂಪ್ರದಾಯ ಪಾಲಿಸುತ್ತಾರೆ‌.

ಚಾಮರಾಜನಗರ ಜಿಲ್ಲೆಯ ಗಡಿಭಾಗವಾದ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷವೂ ಬಲಿಪಾಡ್ಯಮಿ ಮಾರನೆ ದಿನ ಗೊರೆಹಬ್ಬ ಎಂಬ ಆಚರಣೆ ನಡೆಯುತ್ತದೆ. ಅದರಂತೆ, ಈ ವರ್ಷವೂ ಕೂಡ ಶತಮಾನಗಳಿಂದ ನಡೆಯುತ್ತಾ ಬಂದಿರುವ ಕನ್ನಡಿಗರ ಹಬ್ಬಕ್ಕೆ ಗುರುವಾರ ಸಹಸ್ರಾರು ಮಂದಿ ಸಾಕ್ಷಿಯಾದರು.
ದೀಪಾವಳಿ ಹಬ್ಬದ ಮರುದಿನ ಗುಮಟಾಪುರದಲ್ಲಿ ಗೊರೆಹಬ್ಬ ಆಚರಣೆ ನಡೆಯುತ್ತದೆ. ಸಗಣಿಯನ್ನು ಒಬ್ಬರಿಗೊಬ್ಬರು ಎರಚಾಡಿ, ಹೊಡೆದಾಡಿಕೊಳ್ಳುವುದೇ ಹಬ್ಬದ ವಿಶೇಷ.
ಗ್ರಾಮದ ಬೀರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸಿ ರಾಶಿ ರಾಶಿ ಸಗಣಿಯನ್ನು ದೇವಾಲಯ ಮುಂದೆ ಪೇರಿಸುತ್ತಾರೆ. ನಂತರ ಮಕ್ಕಳು ಪ್ರತಿ ಮನೆ ಮನೆಗೂ ಹೋಗಿ ಸಂಗ್ರಹಿಸಿದ್ದ ಹಾಲು ತುಪ್ಪದಲ್ಲಿ ಊರ ಮುಂಭಾಗದಲ್ಲಿರುವ ಕಾರೇಶ್ವರನಿಗೆ ಅಭಿಷೇಕ ನಡೆಸಿ, ಚಾಡಿಕೋರ ಎಂಬಾತನನ್ನು ಕತ್ತೆ ಮೇಲೆ ಕುಳ್ಳಿರಿಸಿ ಆತನಿಗೆ ಹಂಬಿನ ಸೊಪ್ಪು, ಹುಲ್ಲಿನ ಮೀಸೆ, ನಾಮ ಹಾಕಿ ಮೆರವಣಿಗೆಯಲ್ಲಿ ಕರೆತಂದು ಬೀರಪ್ಪನ ದೇವಾಲಯದ ಸುತ್ತಾ ಪ್ರದಕ್ಷಿಣೆ ಹಾಕಿದ ಬಳಿಕ ಸಗಣಿ ಎರಚಾಟ ಆರಂಭಗೊಳ್ಳಲಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

6 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

6 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago