ರಾಜ್ಯದಲ್ಲಿ ವಿಲೀನದ ಹೆಸರಿನಲ್ಲಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು –-ಯು ನಾಗರಾಜ ಅಗ್ರಹ
U Nagaraja demands that government schools in villages should not be closed in the name of merger in the state ವಿಲೀನದ ಹೆಸರಿನಲ್ಲಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಹಾಗೂ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಮತ್ತು ಖಾಲಿ ಇರುವ ೫೯,೦೦೦ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು, ಇಲ್ಲದಿದ್ದಲ್ಲಿ ವಿಧಾನಸೌಧವನ್ನು ಮುತ್ತಿಗೆ ಹಾಕುತ್ತೇವೆ ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ಮುಖಾಂತರ ಮುಖ್ಯಮಂತ್ರಿಗಳಿಗೆ ಎಚ್ಚರಿಕೆಯನ್ನು ಹೇಳಿದರು . ಈಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ,ಶರಣಬಸವ , ಲಕ್ಷ್ಮಣ ,ದೊಡ್ಡ ಬಸವರಾಜ್
, ವಿಜಯಕುಮಾರ್ ವಿದ್ಯಾರ್ಥಿಗಳಾದ , ರಮೇಶ್ ,
ಪ್ರಜ್ವಲ ,ಮಹೇಶ್ ,ಮಹಬೂಬ್ ಹೋರಾಟದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…