ಸಂವಿಧಾನ ಅರ್ಪಣೆ ದಿನಾಚರಣೆ ಆಚರಣೆ

ಸಂವಿಧಾನ ಅರ್ಪಣೆ ದಿನಾಚರಣೆ ಆಚರಣೆ

Constitution dedication day celebration

ಗಂಗಾವತಿ: ಸಂವಿಧಾನ ದಿನಾಚರಣೆಯ ಅಂಗವಾಗಿ, ಮಾನ್ಯ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ, ತಹಶೀಲ್ದಾರ ನಾಗರಾಜ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹುಲುಗಪ್ಪ ಸರ್ ಹಾಗೂ ನಗರಸಭೆಯ ಪೌರಯುಕ್ತ ವಿರುಪಾಕ್ಷಯ್ಯ ಸ್ವಾಮಿ ಹಿರೇಮಠ ಅವರ ಸಹಭಾಗಿತ್ವದಲ್ಲಿ ಭವ್ಯವಾದ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ವಾಚಿಸಿ, ರಾಷ್ಟ್ರ ನಿರ್ಮಾಣಕ್ಕೆ ಅಸಾಧಾರಣ ಕೊಡುಗೆ ನೀಡಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಲಾಯಿತು. ನಂತರ ಗಂಗಾವತಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿಜೃಂಭಣೆಯ ಮೆರವಣಿಗೆಯಲ್ಲಿ ಪಾಲ್ಗೊಂಡು, ಜನಸಾಗರದೊಂದಿಗೆ ಶಿಸ್ತಿನಿಂದ ಸಂವಿಧಾನ ಮೌಲ್ಯಗಳ ಪರ ಜಾಗೃತಿ ಮೂಡಿಸಿದರು. ಸಂಘಟನೆಯ ಮುಖಂಡರುಗಳಾದ ಹುಸೇನಪ್ಪ ಹಂಚಿನಾಳ ವಕೀಲರು ಹುಲುಗಪ್ಪ ಮಾಗಿ ಜಿ ಟಿ ನಾಗರಾಜ ಕೆ ಶರಣಬಸಪ್ಪ ಕೆ ಶಿವಕುಮಾರ ಪಂಪಾಪತಿ ಸಿದ್ದಾಪುರ ಬಸವರಾಜ ಪೂಜಾರಿ ಹಂಪೇಶ ಹರಗೋಲು ಇನೂ ಹೆಚ್ಚಿನ ಮುಖಂಡರು ಭಾಗವಹಿಸಿದ್ದರು

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

1 hour ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

21 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago