Breaking News

ಶಿಕ್ಷಣ ತಜ್ಞ ಪ್ರಶಸ್ತಿಯಿಂದ ಮತ್ತಷ್ಟು ಜವಾಬ್ದಾರಿ ಹೆಚ್ಚಿದೆ… ಜಗನ್ನಾಥ್ ಆಲಂ ಪಲ್ಲಿ

ಶಿಕ್ಷಣ ತಜ್ಞ ಪ್ರಶಸ್ತಿಯಿಂದ ಮತ್ತಷ್ಟು ಜವಾಬ್ದಾರಿ ಹೆಚ್ಚಿದೆ-ಜಗನ್ನಾಥ್ ಆಲಂ ಪಲ್ಲಿ

Educationist Award has increased responsibility-Jagannath Alam Palli

Screenshot 2025 12 11 16 46 51 62 6012fa4d4ddec268fc5c7112cbb265e78870429577197406551

ಗಂಗಾವತಿ:ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹಾಗೂ ಇತರೆ ಸಂಘ-ಸಂಸ್ಥೆಗಳಿಂದ ಇದೇ ದಿನಾಂಕ 28ರಿಂದ ಮೂರು ದಿನಗಳ ಕಾಲ ಯಾದಗಿರಿಯಲ್ಲಿ ಜರುಗಲಿರುವ ರಾಜ್ಯ ಮಟ್ಟದ ಬೃಹತ್ ಸಮಾವೇಶದಲ್ಲಿ ಶಿಕ್ಷಣ ತಜ್ಞ ಹೆಚ್ ನರಸಿಂಹಯ್ಯ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಒಂದು ಕಡೆ ಸಂತಸವಾದರೆ ಮತ್ತೊಂದು ಕಡೆ ಮತ್ತಷ್ಟು ಜವಾಬ್ದಾರಿ ಅನುಸರಿಸಬೇಕಾದ ಅವಶ್ಯಕತೆ ಇದೆ ಎಂದು ಲಿಟಲ್ ಹಾಟ್ ಶಾಲೆಯ ಹಾಗೂ

Screenshot 2025 12 11 16 46 27 80 6012fa4d4ddec268fc5c7112cbb265e75414482229995421759

ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲಮಾ ಧ್ಯಮ ಶಾಲೆಯ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ ಹೇಳಿದರು. ಅವರು ಸ್ವಾಮಿ ವಿವೇಕಾನಂದ ಆಂಗ್ಲಭಾಧ್ಯಮ ಶಾಲೆಯಲ್ಲಿ ಶಾಲೆಯ ಮುಖ್ಯ ಗುರುಗಳು ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳಿಂದ ಅಭಿನಂದನ ಆತ್ಮೀಯ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಜೀವನದಲ್ಲಿ ಒಂದು ನಿರ್ದಿಷ್ಟವಾದ ಗುರಿ ಹಾಗೂ ಗುರುಗಳ ಅನುಗ್ರಹದಿಂದ ಸಾಧನೆಗೆ ಪ್ರೇರಕವಾಗುತ್ತದೆ. ಎಂದು ತಾವು ನಡೆದು ಬಂದ ದಾರಿಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಯಾರಾದ ಶಾರುಣ್ ಕುಮಾರಿ. ಶಿಕ್ಷಕರಾದ ಅಪರ್ಣ. ಭುವನೇಶ್ವರಿ. ಸುನಿತಾ ಶಾಂತ ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡು ಸಂತೋಷವನ್ನು ವ್ಯಕ್ತಪಡಿಸಿದರು.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.