Breaking News

ಪಚ್ಚೆದೊಡ್ಡಿ ಶಾಲೆಗೆ ಆನೆ ದಾಳಿಪೀಟೋಪಕರಣಗಳು ನಾಶ .

ಪಚ್ಚೆದೊಡ್ಡಿ ಶಾಲೆಗೆ ಆನೆ ದಾಳಿ
ಪೀಟೋಪಕರಣಗಳು ನಾಶ

Elephant attacks Pachedoddy school, artillery equipment destroyed.
Screenshot 2025 12 16 17 55 20 43 6012fa4d4ddec268fc5c7112cbb265e74268637727011643676 1024x775


ವರದಿ: ಬಂಗಾರಪ್ಪ .ಸಿ .
ಹನೂರು :ಇತ್ತಿಚಿನ ದಿನಗಳಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಭೆಜಾವಬ್ದಾರಿಯೆ ಕಾರಣವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು .
ತಾಲ್ಲೂಕಿನ ಪಚ್ಚೆದೊಡ್ಡಿಯಲ್ಲಿನ
ಶಾಲೆಗೆ ಕಾಡನೆಯು ಲಗ್ಗೆಯಿಟ್ಟಿದ್ದು ಶಾಲೆಯ ಸುತ್ತುಗೋಡೆ , ಕುಡಿಯುವ ನೀರಿನ ಪೈಪ್‌ಗಳು ಸೇರಿದಂತೆ ಇನ್ನಿತರ ವಸ್ತುಗಳು ಹಾಳಾಗುತ್ತಿದ್ದು, ಗ್ರಾಮಸ್ಥರು
ಅರಣ್ಯ ಇಲಾಖೆಯ ಅಧಿಕಾರಿಗಳು ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು .
ಗ್ರಾಮದ ರೈತ ಮುಖಂಡರಾದ ಬಸವರಾಜು ಕಾಂಚಳ್ಳಿ ಮಾತನಾಡಿ ನಮ್ಮ ಗ್ರಾಮವು ಕಾಡಂಚಿನಲ್ಲಿದ್ದು ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಅಧಿಕಾರಿಗಳು ವಿಪಲವಾಗಿದ್ದಾರೆ ,ಇದೆ ವಿಷಯವಾಗಿ ಶಿಕ್ಷಣ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆಯಲ್ಲಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಗ್ರಾಮಕ್ಕೆ ಉಂಟಾದ ನಷ್ಟವನ್ನು ಭರಿಸಬೇಕಾಗಿದೆ ಇಲ್ಲದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು .

Screenshot 2025 12 16 17 55 20 43 6012fa4d4ddec268fc5c7112cbb265e77641625259580680817 1024x775

About Mallikarjun

Check Also

screenshot 2025 12 16 18 04 04 09 e307a3f9df9f380ebaf106e1dc980bb6.jpg

ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು  ರಾಷ್ಟ್ರ ಮಟ್ಟಕ್ಕೆ  ಕುಮಾರ ಮಂಜುನಾಥ ಆಯ್ಕೆ.

ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು  ರಾಷ್ಟ್ರ ಮಟ್ಟಕ್ಕೆ  ಕುಮಾರ ಮಂಜುನಾಥ ಆಯ್ಕೆ. Kumar Manjunath, who …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.