ಡಿ 24 ರಂದು ಸಪ್ತ ಶಕ್ತಿ ಸಂಗಮ ಮಹಿಳಾ ಸಮಾವೇಶ ಕಾರ್ಯಕ್ರಮ

Sapta Shakti Sangam Women's Conference Program on December 24th

ಡಿ 24 ರಂದು ಸಪ್ತ ಶಕ್ತಿ ಸಂಗಮ ಮಹಿಳಾ ಸಮಾವೇಶ ಕಾರ್ಯಕ್ರಮ

ಸಾವಳಗಿ: ಶ್ರೀ ಬನಶಂಕರಿ ಪಬ್ಲಿಕ್ ಸ್ಕೂಲನಲ್ಲಿ ವಿದ್ಯಾ ಭಾರತಿ ಕರ್ನಾಟಕ ಬಾಗಲಕೋಟೆ ಇವರ ಸಹಯೋಗದಲ್ಲಿ ಸಪ್ತ ಶಕ್ತಿ ಸಂಗಮ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಲಿದೆ.

ಬುಧವಾರ ಡಿ 24 ರಂದು ಸಪ್ತಶಕ್ತಿ ಸಂಗಮ ಸಮಾವೇಶಕ್ಕೆ ದಿವ್ಯ ಸಾನಿಧ್ಯವನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿದ್ಯಾಲಯ ಜಮಖಂಡಿಯ ಜ್ಯೋತಿ ಅಕ್ಕನವರು, ಅಧ್ಯಕ್ಷತೆ ಶ್ರೀಮತಿ ಕೆ. ಎಸ್. ಶೇಗುಣಸಿ, ಮುಖ್ಯ ಅತಿಥಿಗಳಾಗಿ ಕೆ ಎಲ್ ಇ ಕಾಲೇಜ ಮಹಾಲಿಂಗಪುರ ಶ್ರೀಮತಿ ಡಾ// ಸಪ್ನ ಅನಿಗೋಳ, ಶಂಕ್ರಮ್ಮ ಮಾತಾಜಿ ಸೇರಿದಂತೆ ಅನೇಕರು ಆಗಮಿಸಲಿದ್ದಾರೆ ಎಂದು ಶ್ರೀ ಬನಶಂಕರಿ ಪಬ್ಲಿಕ್ ಸ್ಕೂಲ್ ಕಾರ್ಯದರ್ಶಿ ಕುಮಾರಿ ಎಸ್. ಎಸ್. ಶೇಗುಣಸಿ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago