ಕಲ್ಯಾಣಸಿರಿ ವಿಶೇಷ

ಪಂಚನದಿ ಸಚಿವಾಲಯ ಮಾಡಿ ಹೆಚ್.ಆರ್.ಶ್ರೀನಾಥ್ ಆಗ್ರಹ

ಪಂಚನದಿ ಸಚಿವಾಲಯ ಮಾಡಿ ಹೆಚ್.ಆರ್.ಶ್ರೀನಾಥ್ ಆಗ್ರಹ

Election schedule announced for formation of Koppal District Planning Committee

oplus_0


ಗಂಗಾವತಿ: ಕಲುಷಿತ ನದಿಗಳು ಸ್ವಚ್ಛತೆಗಾಗಿ ಪ್ರತ್ಯೇಕ ಸಚಿವಾಲಯಗಳನ್ನು ಮಾಡುವ ಮೂಲಕ ನದಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಮಾಜಿ ಸದಸ್ಯ ಹೆಚ್.ಆರ್.ಶ್ರೀನಾಥ್ ಹೇಳಿದರು.
ಅವರು ತಮ್ಮ ನಿವಾಸದಲ್ಲಿ ನಿರ್ಮಲ ತುಂಗಭದ್ರ ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ನದಿಗಳ ಸ್ವಚ್ಛತೆ ಕುರಿತು ಜನಜಾಗೃತಿ ಅಗತ್ಯವಿದ್ದು, ಕಲಷಿತ ನೀರು ನದಿಪಾತ್ರ ಸೇರದಂತೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ತ್ಯಾಜ್ಯಗಳು ನದಿ ಸೇರದಂತೆ ಎಚ್ಚರಿಕೆ ವಹಿಸಬೇಕಿದೆ, ನೀರು ನಮ್ಮ ಜೀವನಕ್ಕೆ ಅತ್ಯಮುಲ್ಯ, ಆರೋಗ್ಯಯುತ ಜೀವನ ಸವೆಸಬೇಕಾದರೆ ದೊಡ್ಡಪ್ರಮಾಣದ ಬದಲಾವಣೆ ಆಗಬೇಕಿದೆ. ಸಚಿವಾಲಯವಾದರೆ ಮಲಿನತೆ ನಿವಾರಣೆಯಾಗಲಿದೆ. ಗಂಗಾವತಿಯಿAದ ಪಾದಯಾತ್ರೆ ಹೊರಡುವ ಪಾದಯಾತ್ರೆಗೆ ಸಂಪೂರ್ಣ ಬೆಂಬಲ ನೀಡಬೇಕಿದೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಹನುಮಂತಪ್ಪ ನಾಯಕ, ಸುರೇಶ್ ಗೌರಪ್ಪ ಇತರರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago