ಗ್ರಾಮ ಪಂಚಾಯತಿ ಆನೆಗುಂದಿ ವತಿಯಿಂದ 10 ನೇ ತರಗತಿ ಫಲಿತಾಂಶ ಸುಧಾರಣೆಗಾಗಿ ಮಿಷನ್ 40 ಸಲಕರಣೆ ವಿತರಣೆ.

ಗ್ರಾಮ ಪಂಚಾಯತಿ ಆನೆಗುಂದಿ ವತಿಯಿಂದ 10 ನೇ ತರಗತಿ ಫಲಿತಾಂಶ ಸುಧಾರಣೆಗಾಗಿ ಮಿಷನ್ 40 ಸಲಕರಣೆ ವಿತರಣೆ.

Distribution of Mission 40 equipment for improving 10th class results by Gram Panchayat Anegundi.

ಗಂಗಾವತಿ: ತಾಲೂಕಿನ ಆನೆಗೊಂದಿ ಗ್ರಾಮದಲ್ಲಿ    ಗ್ರಾಮೀಣ ಸ್ಥಳೀಯ ಸರಕಾರಗಳು ಪಂಚಾಯತಿ ವ್ಯಾಪ್ತಿಯ ಮಕ್ಕಳ ಶೈಕ್ಷಣಿಕ ಸುಧಾರಣೆಗಾಗಿ ಬೇಕಿರುವ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕಾಂಪೌಂಡ್, ಮೈದಾನ, ಅಡುಗೆ ಕೋಣೆ ನಿರ್ಮಾಣ ಮಾಡುವುದು ಸರ್ವೇ ಸಾಮಾನ್ಯ. ಆದರೆ ಆನೆಗುಂದಿ ಗ್ರಾಮ ಪಂಚಾಯತಿಯು, ಪಂಚಾಯತಿ ವ್ಯಾಪ್ತಿಯ ಮಕ್ಕಳ SSLC ಫಲಿತಾಂಶ ಸುಧಾರಣೆಗಾಗಿ ಅಗತ್ಯವಿರುವ ಮಿಷನ್ 40 ಪರಿಕರಗಳನ್ನು ಒದಗಿಸಿಕೊಟ್ಟಿದೆ .

ಪಂಚಾಯತ್ ಒಂದು ಶೈಕ್ಷಣಿಕ ಅಭಿವೃದ್ಧಿಗಾಗಿ ಮತ್ತು ನ ಪಾಸಾಗಿ ಮಕ್ಕಳು ಮುಂದಿನ ವಿದ್ಯಾಭ್ಯಾಸ ಕುಂಠಿತವಾಗದಂತೆ ದೂರಾಲೋಚನೆ ಮಾಡಿರುವುದು ಮಾದರಿಯಾಗಿದೆ.


ಹಿನ್ನೆಲೆ : ಕಳೆದ ಒಂದುವಾರದ ಹಿಂದೆ ಶಾಲೆಯಲ್ಲಿ ಎಸ್ಡಿಎಂಸಿ ರಚನೆಯಾಗಿದೆ, ರಚನೆಯಾದ ನಂತರ ಎಸ್ಡಿಎಂಸಿ ಅಧ್ಯಕ್ಷರ ನೇತೃತ್ವದಲ್ಲಿ ಫಲಿತಾಂಶ ಸುಧಾರಣೆಗಾಗಿ ಮಾಡಬಹುದಾದ ಕ್ರಮಗಳಬಗ್ಗೆ ಸದಸ್ಯರು ಮತ್ತು ಚರ್ಚಿಸಿ, ವಿಶೇಷ ತರಗತಿಗಳು ಹಮ್ಮಿಕೊಳ್ಳುವುದು, ಬಸ್ ವ್ಯವಸ್ಥೆ, ಮಿಷನ್ 40 ಕುರಿತು ಚರ್ಚೆಯಾಗಿದ್ದು.

ಈಗಾಗಲೇ ಅಂಜನಾದೇವಿ ಅವರ ನೇತೃತ್ವದಲ್ಲಿ ಪಂಚಾಯತಿ ಲೈಬ್ರರಿಯಲ್ಲಿ ಸಾಯಂಕಾಲ ಮತ್ತು ಬೆಳಿಗ್ಗೆ ವಿಶೇಷ ತರಗತಿಗಳು ನಡೆಯುತ್ತಿವೆ.

ಇದೀಗ ಪಂಚಾಯತಿ ವತಿಯಿಂದ ಮಿಷನ್ 40 ಪರಿಕರಗಳನ್ನು ಇಂದು ಪ್ರಾರ್ಥನಾ ಅವಧಿಯಲ್ಲಿ ಒದಗಿಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಹುಲಿಗೆಮ್ಮ, ಎಸ್ಡಿಎಂಸಿ ಅಧ್ಯಕ್ಷರಾದ ತಿಮ್ಮೊತಿ, ತಾಲೂಕ ಗ್ಯಾರಂಟಿ ಅಧ್ಯಕ್ಷ ಡಾ. ವೆಂಕಟೇಶ ಬಾಬು, ಗ್ರಾಮ ಸದಸ್ಯರಾದ ಮಲ್ಲಿಕಾರ್ಜುನ ಹೆಚ್ ಎಂ, ಪೂರ್ಣಿಮಾ, ಹೊನ್ನಪ್ಪ ಶಾಲಾ ಮುಖ್ಯಸ್ಥರು, ಶಿಕ್ಷಕರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago