ವಾಸ್ತು ತಜ್ಞ ಡಾ. ಮಂಜುನಾಥ್ ಕುರುಗೋಡು ಅವರಿಗೆ ಗದಗ್ ಬೆಟಗೇರಿಯಲ್ಲಿ ಕುರುಹಿನ ಸಮಾಜದಿಂದ ಆತ್ಮೀಯ ಸನ್ಮಾನ,

ವಾಸ್ತು ತಜ್ಞ ಡಾ. ಮಂಜುನಾಥ್ ಕುರುಗೋಡು ಅವರಿಗೆ ಗದಗ್ ಬೆಟಗೇರಿಯಲ್ಲಿ ಕುರುಹಿನ ಸಮಾಜದಿಂದ ಆತ್ಮೀಯ ಸನ್ಮಾನ,


Vastu expert Dr. Manjunath Kurugodu was felicitated by the Kuruha community in Betageri, Gadag.
 

ಗದಗ.ಶ್ರೀ 1008 ನಾಲ್ಮಡಿ ನೀಲಕಂಠ ಪಟ್ಟದಾರ್ಯ್ಯಾ ಮಹಾಸ್ವಾಮಿಗಳು ಗದಗ ಬೆಟಗೇರಿ ಪರಮಪೂಜ್ಯರ ಸಾನಿಧ್ಯದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ವಾಸ್ತು ತಜ್ಞರಾದ ಡಾಕ್ಟರ್ ಮಂಜುನಾಥ್ ಕುರುಗೋಡು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಶುಭ ಆಶೀರ್ವಾದ ಮಾಡಿದರು ವಾಸ್ತು ಕ್ಷೇತ್ರದಲ್ಲಿ ಡಾಕ್ಟರ್ ಮಂಜುನಾಥ್ ಕುರುಗೋಡು ಅವರು ಮಾಡಿರುವ ಸಾಧನೆ ಕುರುಹೀನ ಶೆಟ್ಟಿ ಸಮಾಜಕ್ಕೆ ಹೆಮ್ಮೆಯ ಸಂಗತಿ ಆಗಿದೆ ಎಂದು ಪರಮಪೂಜ್ಯರು ತಮ್ಮ ಶುಭ ಆಶೀರ್ವಾದದಲ್ಲಿ ತಿಳಿಸಿದರು ಸನ್ಮಾನ ಕಾರ್ಯಕ್ರಮದಲ್ಲಿ ಬೆಟಗೇರಿಯ ಕುರುಹಿನ ಶೆಟ್ಟಿ ಸಮಾಜದ ಗಣ್ಯಮಾನ್ಯರು ದೈವ ದವರು ಯಜಮಾನರು ಇಂಜಿನಿಯರ್ ಎಂ ಸಿ ಐಲಿ, ದೇವೇಂದ್ರಪ್ಪ ಗೋಟೂರು ಬಸಪ್ಪ ಯಜಮಾನರು ಕೊಪ್ಪಳ ಸಿದ್ದಲಿಂಗಯ್ಯ ಕಿನ್ನಾಳ ಮಠ ಹಾಗೂ ಹಿರಿಯ ಪತ್ರಕರ್ತರಾಗಿರುವ ಗಂಗಾವತಿಯ, ಪಿ ದಶರಥ ಅವರುಗಳು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago