ನೀಲಕಂಠಯ್ಯ ಹಿರೇಮಠಗೆ ರಾಷ್ಟಿಯ ಸಹಕಾರ ರತ್ನ ಪ್ರಶಸ್ತಿ

ನೀಲಕಂಠಯ್ಯ ಹಿರೇಮಠಗೆ ರಾಷ್ಟೀಯ
ಸಹಕಾರ ರತ್ನ ಪ್ರಶಸ್ತಿ

National Cooperative Ratna Award for Neelkanthaiah Hiremath

ಕೊಪ್ಪಳ: ಬೆಂಗಳೂರಿನ ಸುರ್ವೆ ಕಲ್ಚರಲ್
ಅಕಾಡೆಮಿಯು ಕೊಪ್ಪಳ ನಗರದ ಸಮಾಜ
ಸೇವಕರು, ಸಹಕಾರಿ ರಂಗದ ಹರಿಕಾರರು, ಸರಳ
ಸ್ನೇಹಜೀವಿ ಮಾತೃ ಹೃದಯದ ಧೀಮಂತ ವ್ಯಕ್ತಿತ್ವದ
ನೀಲಕಂಠಯ್ಯ ಹಿರೇಮಠ ಅವರು ಸಹಕಾರಿ ರಂಗದಲ್ಲಿ
ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟಿçÃಯ ಸಹಕಾರ
ರತ್ನ ರಾಷ್ಟç ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಇದೇ ದಿನಾಂಕ ಜನೆವರಿ ೧೧ರಂದು ಬೆಂಗಳೂರಿನ ನಯನ
ರಂಗಮAದಿರದಲ್ಲಿ(ರವೀAದ್ರ ಕಲಾಕ್ಷೇತ್ರ ಆವರಣ)
ಜರುಗುವ ೭೪ನೇ ಸಾಂಸ್ಕöÈತಿಕ ಕಲಾ ಪ್ರತಿಭೋತ್ಸವ
ಬುದ್ಧ ಬಸವ ಅಂಬೇಡ್ಕರ್ ಕುರಿತು ರಾಷ್ಟಿçÃಯ ವಿಚಾರ
ಸಂಕೀರ್ಣದಲ್ಲಿ ನೀಲಕಂಠಯ್ಯ ಹಿರೇಮಠ ಅವರಿಗೆ
ರಾಷ್ಟಿçÃಯ ಸಹಕಾರ ರತ್ನ ರಾಷ್ಟç ಪ್ರಶಸ್ತಿ ನೀಡಿ
ಗೌರವಿಸುವರು.
ಸಂಘಟನೆ ಸಮಾಜ ಸೇವಕ ಬಸವರಾಜ್ ಚಿಲುವಾಡಗಿ ಅವರಿಗೆ
ಬಸವ ಶಿರೋಮಣಿ ರಾಷ್ಟç ಪ್ರಶಸ್ತಿ, ಯುವ ಮುಖಂಡ
ಮುನೀರ್ ಅಹ್ಮದ್ ಸಿದ್ದಕಿ ಅವರಿಗೆ ಅಂಬೇಡ್ಕರ್ ರಾಷ್ಟಿçÃಯ
ಸದ್ಭಾವನ ರಾಷ್ಟç ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಉಡುಪಿಯ
ದೊಡ್ಡಣ್ಣ ಗುಡ್ಡೆ ಮಹಾಸಂಸ್ಥಾನದ ಶ್ರೀ ದುರ್ಗಾ ಆದಿ
ಶಕ್ತಿ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ
ವಹಿಸುವರು.
ಬೆಳಗಾವಿಯ ಚಿಪ್ಪಲಕಟ್ಟಿ ಹಿರೇಮಠದ ಡಾ. ಕಲ್ಮೇಶ್ವರ
ಮಹಾಸ್ವಾಮಿಗಳು ಆಶೀರ್ವಚನ ನೀಡುವರು.
ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕಸಭೆಯ
ಮಾಜಿ ಸದಸ್ಯ ವಿ ಎಸ್ ಉಗ್ರಪ್ಪ ನೆರವೇರಿಸುವರು, ಹಿರಿಯ
ಪತ್ರಕರ್ತರು ಸಾಹಿತಿ ಡಾ. ಎಂ ಲಕ್ಷಿ÷್ಮÃನಾರಾಯಣ
ಸಮ್ಮೇಳನ ಅಧ್ಯಕ್ಷತೆಯನ್ನು ವಹಿಸುವರು.
ಪ್ರಶಸ್ತಿಯನ್ನು ವಿಧಾನ ಪರಿಷತ್ ಸದಸ್ಯೆ ಹೇಮಲತಾ
ನಾಯಕ್ ಪ್ರಧಾನ ಮಾಡುವರು, ವಿಚಾರ ಸಂಕೀರ್ಣದ
ಅಧ್ಯಕ್ಷತೆಯನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ಡೀನ್
ಕಲಾನಿಕಾಯ ಪ್ರೊಫೆಸರ್ ಎಚ್ ಟಿ ಪೋತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟಿ ಮೀನಾ, ಹಿರಿಯ ಸಾಹಿತಿ
ಡಾ. ಅಶೋಕ್ ನರೋಡೆ,ಡಾ.ಚಿಕ್ಕ ಹೆಜ್ಜಾಜಿ, ಏಕೆ ಜಯದೇವ್,
ಜಿ.ಎಸ್ ಗೋನಾಳ್ ಸೇರಿದಂತೆ ಮತ್ತಿತರರು
ಪಾಲ್ಗೊಳ್ಳುವರು ಎಂದು ಕಾರ್ಯಕ್ರಮದ
ಸಂಘಟಕರಾದ ರಮೇಶ್ ಸುರ್ವೆ ಪ್ರಕಟನೆಯಲ್ಲಿ
ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago