ಗಂಗಾವತಿ: ಬಸ್ ಡಿಕ್ಕಿ ತಂದೆ ಮಗಳ ಧಾರುಣ ಸಾವು.

Gangavathi: Father and daughter die in bus collision.

ಗಂಗಾವತಿ: ಬಸ್ ಡಿಕ್ಕಿ ತಂದೆ ಮಗಳ ಧಾರುಣ

ಸಾವು.

ಗಂಗಾವತಿ ಜ 08 : ಸಾಯಂಕಾಲ ಸುಮಾರು 5 ಗಂಟೆಗೆ ರಾಯಚೂರು ರಸ್ತೆಯ ಡಣಾಪುರ ಕ್ರಾಸ್ ತಿರುವಿನಲ್ಲಿ ವಯಕ್ತಿಕ ಕಾರ್ಯ ನಿಮಿತ್ಯ ಗಂಗಾವತಿಗೆ ಬಂದು ಮರಳಿ ತಮ್ಮ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ತಂದೆ ಮಗಳು ಕಾರಟಗಿ ಕಡೆಯಿಂದ ಬಂದ ಸರ್ಕಾರಿ ಬಸ್ಸು ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ರಾಯಚೂರು ರಸ್ತೆಯ ಡಣಾಪುರ ಕ್ರಾಸ್ ತಿರುವಿನಲ್ಲಿ ಇಂದು ಸಾಯಂಕಾಲ 5 ಗಂಟೆಗೆ ಈಘಟನೆ ನಡೆದಿದೆ.

ಬಡ ಕುಟುಂಬದ ಗಾರೆ ಕೆಲಸ ಮಾಡುತ್ತಿದ್ದ ಖಾಜಾಸಾಬ (55) ಮತ್ತು ಮಗಳು 8 ನೇ ತರಗತಿ ಓದುತ್ತಿದ್ದ ಆಸೀನ್ ಖಾಜಾಸಾಬ (14) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಮೃತರು ಗಂಗಾವತಿ ತಾಲೂಕಿನ ಡಾಣಾಪುರ ಗ್ರಾಮದವರಾಗಿದ್ದು ಘಟನೆಯಿಂದಾಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಸುದ್ದಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ವರಸಿದ್ದಿ ಹಾಗೂ ಗ್ರಾಮೀಣ ಠಾಣೆ ಪಿಐ ರಂಗಪ್ಪ ದೊಡ್ಡಮನಿ ಭೇಟಿನೀಡಿ ತನಿಖೆ ಕೈಗೊಂಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

20 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

20 hours ago