ನಿಷ್ಠುರವಾದಿ ಸತ್ಯಾನ್ವೇಷಕ ನಿಜಶರಣ ಅಂಬಿಗರ ಚೌಡಯ್ಯ : ಪ್ರೊ. ಕರಿಗೂಳಿ

ನಿಷ್ಠುರವಾದಿ ಸತ್ಯಾನ್ವೇಷಕ ನಿಜಶರಣ ಅಂಬಿಗರ ಚೌಡಯ್ಯ : ಪ್ರೊ. ಕರಿಗೂಳಿ


 

Nijasharan Ambigara Chowdary, a staunch truth seeker: Prof. Kariguli
 

ಗಂಗಾವತಿ:  ತಾಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರ್ ರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಯಿತು.

ಅಂಬಿಗರ ಚೌಡಯ್ಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರದ ಪ್ರೊ. ಕರಿಗೂಳಿಯವರು,
ಮಾತನಾಡಿ , ಬಸವ ಚಿಂತನೆಯ ಅತ್ಯಂತ ನೇರ,ನಿಷ್ಠುರ ಶರಣರಾದ ಅಂಬಿಗರ ಚೌಡಯ್ಯನವರ ವಚನಗಳು ಇಂದಿಗೂ ಕೂಡ ಆತ್ಮವಿರೋಧಿ ಗುರುಗಳನ್ನು ಪ್ರಶ್ನಿಸುವಂತಿವೆ, ಅವರ ವಿಮರ್ಶಾತ್ಮಕ ವಚನಗಳು, ಆಡಂಭರದ, ಮೂಢ ನಂಬಿಕೆಯ,ಅಸಮಾನತೆಯ ಹಾಗೂ ಇತರೆ ಎಲ್ಲಾ ರೀತಿಯ ಭಕ್ತಿರಹಿತ ಆಚರಣೆಗಳನ್ನು ವಿರೋಧಿಸುವ ಪ್ರಮುಖ ಜ್ಞಾನಸೂಕ್ತಿಗಳಾಗಿವೆ. ಸತ್ಯದ ಅನ್ವೇಷಣೆಗಾಗಿ ತುಂಬಾ ನಿಷ್ಠುರವಾಗಿ ಆಲೋಚಿಸಿದ ವಚನ ಸಾಹಿತ್ಯದ ಮಹನೀಯರು ಚೌಡಯ್ಯನವರು ಎಂದರು.
ಅಂಬಿಗರ ಚೌಡಯ್ಯರoತಹ ಶರಣರ ವಿಚಾಗಳನ್ನು ಇವತ್ತಿನ ಯುಗದಲ್ಲಿ ಹೇಳಬೇಕಾದರೂ ಕೂಡ ಒಂದು ಅರ್ಹತೆ ಬೇಕು ಎನ್ನುವಷ್ಟರ ಮಟ್ಟಿಗೆ ಅವರ ಕಟುವಾಗಿವೆ ಆದರೂ ಸತ್ಯವಾಗಿವೆ.

ಎಲ್ಲಾ ರೀತಿಯ ಸಾಮಾಜಿಕ ತಾರತಮ್ಯಗಳನ್ನು ಹೋಗಲಾಡಿಸಿ, ಸಮಾನತೆಯ ಸಂಸ್ಕೃತಿಯನ್ನು ಹುಟ್ಟುಹಾಕಲು ಶ್ರಮಿಸಿದ ನಿಜಶರಣ ಅಂಬಿಗರ ಚೌಡಯ್ಯರವರ ವಚನಧಾರೆಗಳನ್ನು ಅನುಸರಿಸುತ್ತ ಜೀವಿಸುವ ಕಾರ್ಯವನ್ನು ಆಧುನಿಕ ಮನುಜರು ಮಾಡಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ,
ಉಪನ್ಯಾಸಕರಾದ ವೆಂಕಟರಾಜು, ಗ್ರಂಥಾಪಾಲಕ ದೇವರಾಜ್,ಪ್ರವೀಣಕುಮಾರ್ ಹಾಗೂ ಕಾಲೇಜಿನ ಆಡಳಿತ ಸಿಬ್ಬಂದಿ ಜಬೀನಾ ಬೇಗಂ, ವಿನಾಯಕ ಮತ್ತು ಸಹಾಯಕ ಸಿಬ್ಬಂದಿಯವರಾದ,ಶಾಂತಿ ಚಿನ್ನವರಪ್ರಸಾದ ಹಾಗೂ ಶರಣಬಸವ ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago