ಕ್ಷಯರೋಗಿಗಳಿಗೆ ಪೌಷ್ಟಿಕಾಂಶ ಶಿಬಿರ

ಕ್ಷಯರೋಗಿಗಳಿಗೆ ಪೌಷ್ಟಿಕಾಂಶ ಶಿಬಿರ

Nutrition camp for tuberculosis patients

ಗಂಗಾವತಿ:   ರಾಜ್ಯ ಕ್ಷಯರೋಗ ನಿಯಂತ್ರಣ ಕಚೇರಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಕೊಪ್ಪಳ ತಾಲೂಕಾ ಆಸ್ಪತ್ರೆ ಮತ್ತು ತಾಲೂಕಾ ಆರೋಗ್ಯ ಕಛೇರಿ ಗಂಗಾವತಿ ಅಡಿಯಲ್ಲಿ ನಿಕ್ಷಯ ಮಿತ್ರ ಯೋಜನೆಯಡಿ ಉಪ ವಿಭಾಗೀಯ ಆಸ್ಪತ್ರೆ ಗಂಗಾವತಿ ವೈದ್ಯ ಡಾ.ಸೋಮಶೇಖರ ಕಬ್ಬೇರ್ 2 ರೋಗಿಗಳಿಗೆ ಆರು ತಿಂಗಳ ಕಾಲ ಪೌಷ್ಠಿಕಾಂಶ ಬೆಂಬಲ ನೀಡುವುದರಿಂದ ಪ್ರತಿ ಕಿಟ್‌ಗೆ ಸುಮಾರು 1000 ರೂ ನೆಲಗಡಲೆ,ಸಿರಿ ಧಾನ್ಯಗಳು ಸೇರಿದಂತೆ ಅಡುಗೆಮನೆಯಲ್ಲಿ ದೈನಂದಿನ ಅವಶ್ಯಕತೆ ಪಡಿತರ .ಇದರಿಂದ ರೋಗಿಗಳು ಪೋಷಣೆಯನ್ನು ಮಾಡುವುದು ರೋಗಿಯ ದೈಹಿಕ ಸ್ಥಿತಿ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಿ ಚಿಕಿತ್ಸೆ ಒದಗಿಸುತ್ತದೆ

ಈ ರೀತಿ ಸಮಾಜದಲ್ಲಿ ದಯವಿಟ್ಟು ಅವಶ್ಯಕ ಕ್ಷಯ ರೋಗಿಗಳು ದತ್ತು ತೆಗೆದುಕೊಳ್ಳಿ ವಿನಂತಿ

ಕ್ಷಯರೋಗಿಗಳಿಗೆ ಪೌಷ್ಟಿಕಾಂಶ ಶಿಬಿರ
ಕೇಂದ್ರ ಕೊಪ್ಪಳ, ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಗಂಗಾವತಿ, ಉಪ ವಿಭಾಗ ಆಸ್ಪತ್ರೆ ಗಂಗಾವತಿ ಇವರ ಸಹಯೋಗದೊಂದಿಗೆ ಕ್ಷಯರೋಗಿಗಳಿಗಾಗಿ ಪೌಷ್ಟಿಕಾಂಶ ಶಿಬಿರ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದಡಾ.ಸೋಮಶೇಖರ ಅವರು ಮಾತನಾಡಿ ಮನೆಯ ಮಕ್ಕಳೇ ಮನೆಯವರಿಗೆ ಆಹಾರ ನೀಡಲು ಯೋಚಿಸುತ್ತಿರುವಾಗ ಬಹು ಉಪಯುಕ್ತ ಕ್ಷಯ ರೋಗಿಗಳಿಗೆ ಆಹಾರದ ಕಿಟ್ ನೀಡುತ್ತಿರುವುದು ದೈವದತ್ತವಾದ ಕೆಲಸವಾಗಿದೆ ಎಂದು ತಿಳಿಸುತ್ತಾ ಬಂದಂತ ಕ್ಷಯ ರೋಗಿಗಳಿಗೆ ಆಹಾರದ ಕಿಟ್ ಆರೋಗ್ಯ ಇಲಾಖೆಯ ಕ್ಷಯ ರೋಗ ವಿಭಾಗದ ಮಲ್ಲಿಕಾರ್ಜುನ ಹ್ಯಾಟಿ, ರಾಘವೇಂದ್ರ ಜೋಶಿ ಭಾಗವಹಿಸಿದ್ದರು.
ಕ್ಷಯ ರೋಗ ವಿಭಾಗ ಗಂಗಾವತಿ ವತಿಯಿಂದ ಸುಮಾರು 290 ಕ್ಷಯ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು ಅದರಲ್ಲಿ ಸುಮಾರು ಶೇಕಡ 80ರಷ್ಟು ಬಡವರು ಅಂತವರಿಗೆ ಸಮಾಜದ ಸಂಘ ಸಂಸ್ಥೆ ಹಾಗೂ ಇತರರು ಆಹಾರದ ಕಿಟ್ಟುಗಳನ್ನು ನೀಡಲು ಮನವಿ ಮಾಡಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago