ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ  ತಾಲೂಕ  ಅಧ್ಯಕ್ಷರಾಗಿ ಚಂದ್ರಶೇಖರ ಮುಕ್ಕುಂದಿ , ಕಾಯ೯ದಶಿ೯ಯಾಗಿ ಶಿವಪ್ಪ ನಾಯಕ ಆಯ್ಕೆ

Chandrashekar Mukkundi elected as Taluka President of Karnataka Working Journalists Association, Shivappa Nayak elected as Executive Director

ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ  ತಾಲೂಕ  ಅಧ್ಯಕ್ಷರಾಗಿ ಚಂದ್ರಶೇಖರ ಮುಕ್ಕುಂದಿ , ಕಾಯ೯ದಶಿ೯ಯಾಗಿ ಶಿವಪ್ಪ ನಾಯಕ ಆಯ್ಕೆ

ಗಂಗಾವತಿ:ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ  ತಾಲೂಕಿನ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಮುಕ್ಕುಂದಿ ಹಾಗೂ ಕಾಯ೯ದಶಿ೯ಯಾಗಿ ಶಿವಪ್ಪ ನಾಯಕಾರನ್ನ ಆಯ್ಕೆ ಮಾಡಿ
ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ ಹಾಗೂ ಜಿಲ್ಲಾ ಪ್ರಧಾನ ಕಾಯ೯ದಶಿ೯ ವೈ.ನಾಗರಾಜ, ಸಂಘದ ರಾಜ್ಯ ಕಾಯ೯ಕಾರಣಿ ಸಮಿತಿ ವೀರಣ್ಣ ಕಳ್ಳಿಮನಿ ಅವರು ಆಯ್ಕೆ ಮಾಡಿ, ಆದೇಶ ಹೊರಡಿಸಿದ್ದಾರೆ.


ವಿಜಯ ಕನಾ೯ಟಕ ವರದಿಗಾರರಾದ ಚಂದ್ರಶೇಖರ ಮುಕ್ಕುಂದಿ ಅವರು ಸುಮಾರು 10 ವಷ೯ಗಳಿಂದ ಗಂಗಾವತಿಯಲ್ಲಿ ವಿಜಯ ಕನಾ೯ಟಕದ ತಾಲೂಕು ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದಲ್ಲಿ ಸಕ್ರೀಯ ಸದಸ್ಯರಾಗಿ ಸೇವೆಯನ್ನು ಸಲ್ಲಿಸಿರುವುದು ಅಷ್ಟೇ ಅಲ್ಲದೆ ಕಳೆದ ಅವಧಿಯಲ್ಲಿ ಸಂಘದ ಜಿಲ್ಲಾ ಕಾಯ೯ಕಾರಣಿ ಸದಸ್ಯರಾಗಿ ಕೂಡ ಸೇವೆಯನ್ನು ಸಲ್ಲಿಸಿದ್ದಾರೆ.

ಅದೇ ರೀತಿಯಾಗಿ ತಾಲೂಕು ಕಾಯ೯ದಶಿ೯ಯಾಗಿ ಆಯ್ಕೆಯಾದ ಶಿವಪ್ಪ ನಾಯಕ ಅವರು ಎಟಿವಿ ಚಾನೆಲನಲ್ಲಿ ಸುಮಾರು 21 ವಷ೯ಗಳಿಂದ ಸೇವೆಯನ್ನು ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಸಂಘದ ಸಕ್ರೀಯ ಸದಸ್ಯರಾಗಿ ಸೇವೆಯನ್ನು ಸಲ್ಲಿಸಿ, ಕಳೆದ ಅವಧಿಯಲ್ಲಿ ಜಿಲ್ಲಾ ಕಾಯ೯ಕಾರಣಿ ಸದಸ್ಯರಾಗಿ ಕೂಡ ಸಂಘದಲ್ಲಿ ಕೆಲಸ ಮಾಡಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ, ನೂತನ ಅಧ್ಯಕ್ಷ, ಕಾಯ೯ದಶಿ೯ಯಾಗಿ ಆಯ್ಕೆ ಮಾಡಲಾಗಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago