ಗಂಗಾವತಿಯ ಜೈಭೀಮ್ ನಿವಾಸಿಗಳಿಗೆ ಹಕ್ಕುಪತ್ರಗಳ ವಿತರಣೆಎಫ್.ರಾಘವೇಂದ್ರ ಪರಿಶ್ರಮಕ್ಕೆ ಸ್ವಾಗತ:ಭಾರಧ್ವಾಜ್

ಗಂಗಾವತಿಯ ಜೈಭೀಮ್ ನಿವಾಸಿಗಳಿಗೆ
ಹಕ್ಕುಪತ್ರಗಳ ವಿತರಣೆಎಫ್.ರಾಘವೇಂದ್ರ ಪರಿಶ್ರಮಕ್ಕೆ ಸ್ವಾಗತ:ಭಾರಧ್ವಾಜ್

Distribution of rights to residents of Jaibhim, Gangavathi: F. Raghavendra welcomes efforts: Bhardwaj

ಗಂಗಾವತಿ: ಕಳೆದ ೨೫-೩೦ ವರ್ಷಗಳಿಂದ ಗಂಗಾವತಿ ನಗರದಜೈಭೀಮ್‌ನಗರದ ನಿವಾಸಿಗಳು ಯಾವುದೇ ಹಕ್ಕುಪತ್ರವಿಲ್ಲದೇ
ಮೂಲಸೌಕರ್ಯಗಳಿಲ್ಲದೇ ನಿರ್ಲಕ್ಷö್ಯಕ್ಕೆ ಒಳಗಾಗಿದ್ದರು. ಈನಿವಾಸಿಗಳ ಗೋಳು ಮುಗಿಲುಮುಟ್ಟಿತ್ತು. ಅವರ ಪರವಾಗಿ
ಕ್ರಾಂತಿಚಕ್ರ ಬಳಗ ಸಂಘಟನೆಯು ವಿವಿಧ ಸಂಘಟನೆಗಳೊಂದಿಗೆಹಾಗೂ ಕೆಲವು ದಲಿತ ಮುಖಂಡರೊAದಿಗೆ ಈ ಹಿಂದೆಯೇ ಹೋರಾಟ
ಮಾಡಿತ್ತು. ಆದರೆ ಈಗಿನ ನಗರಸಭೆ ಸದಸ್ಯ ಎಫ್.
ರಾಘವೇಂದ್ರರವರ ಹೋರಾಟದ ಪರಿಶ್ರಮ ಜೈಭೀಮ್ನಿವಾಸಿಗಳಿಗೆನ್ಯಾಯಒದಗಿಸಿದಂತಾಗಿದೆ. ಎಫ್. ರಾಘವೇಂದ್ರರವರ ಪ್ರಾಮಾಣಿಕ
ಹೋರಾಟಕ್ಕೆ ಜಯ ಸಿಕ್ಕಿರುವುದು ಅತೀವ ಸಂತಸ ತಂದಿದೆ ಎಂದುಕ್ರಾಂತಿ ಚಕ್ರ ಬಳಗದ ಅಧ್ಯಕ್ಷರಾದ ಭಾರಧ್ವಾಜ್ ಹರ್ಷವ್ಯಕ್ತಪಡಿಸಿದರು.

ಅವರು ಇಂದು ತಮ್ಮ ಕ್ರಾಂತಿಚಕ್ರ ಬಳಗ ಕಾರ್ಯಾಲಯದಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದರು. ಎಫ್.ರಾಘವೇಂದ್ರರವರು ಉತ್ತಮ ಜನನಾಯಕನಾಗಿದ್ದು, ಜೈಭೀಮ್
ನಗರದ ನಿವಾಸಿಗಳ ಪರವಾಗಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿಮುಖ್ಯಮಂತ್ರಿಗಳು ಹಾಗೂ ಸಂಬAಧಪಟ್ಟ ಸಚಿವರ ಜೊತೆ
ಮಾತನಾಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಅಧಿಕಾರಿಗಳ ಸಹಕಾರದಿಂದ ಈ ನಿವಾಸಿಗಳಿಗೆ ಹಕ್ಕುಪತ್ರ ಕೊಡಿಸುವಲ್ಲಿ
ಯಶಸ್ವಿಯಾಗಿದ್ದಾರೆ. ಮುಂಬರುವ ನಗರಸಭೆ

ಚುನಾವಣೆಯಲ್ಲಿಯೂ ಜನರು ಅವರನ್ನು ಬೆಂಬಲಿಸುವಂತೆ ಕರೆನೀಡಿದರು.

ಮುಂದಿನ ಅವಧಿಯಲ್ಲಿಯೂ ಎಫ್. ರಾಘವೇಂದ್ರ ಅವರುಸಾರ್ವಜನಿಕರ ಪರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿ, ಗಂಗಾವತಿನಗರಕ್ಕೆ ಮಾದರಿ ನಗರಸಭಾ ಸದಸ್ಯರಾಗಲಿ, ಅವರ ರಾಜಕೀಯ
ಭವಿಷ್ಯ ಉಜ್ವಲವಾಗಿ ಬೆಳೆಯಲಿ ಎಂದು ಆಶಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago