ಕಾರ್ಖಾನೆ ಭಾದಿತ ಪ್ರದೇಶದ ಮಹಿಳೆಯರ ರಕ್ಷಣೆಗೆ ಜ್ಯೋತಿ ಮನವಿ

ಕಾರ್ಖಾನೆ ಭಾದಿತ ಪ್ರದೇಶದ ಮಹಿಳೆಯರ
ರಕ್ಷಣೆಗೆ ಜ್ಯೋತಿ ಮನವಿ

Jyoti appeals for protection of women in factory-affected areas

ಕೊಪ್ಪಳ: ನಗರಕ್ಕೆ ಸಮೀಪದಲ್ಲಿಯೇ ಇರುವ ಬಲ್ದೋಟಕಾರ್ಖಾನೆ ವಿಸ್ತರಣೆಯಿಂದ ಉಂಟಾಗುವ ಭಯಾನಕಸಮಸ್ಯೆಗಳು ಅದರ ಜೊತೆಗೆ ಈಗಾಗಲೇ ಇರುವಕಿರ್ಲೋಸ್ಕರ್, ಕಲ್ಯಾಣಿ,ಮುಕುಂದಸುಮಿ,ವನ್ಯಾ,ಭದ್ರಾಮುಂತಾದ ಕಾರ್ಖಾನೆಗಳ ಬಾಧಿತ ಪ್ರದೇಶದ ಮಹಿಳೆಯರ
ಮತ್ತು ಯುವತಿಯರ ಆರೋಗ್ಯ ಮತ್ತು ಜೀವ ರಕ್ಷಣೆಗೆಮುಂದಾಗಬೇಕೆಂದು ಮಹಿಳಾ ಆಯೋಗದ ಅಧ್ಯಕ್ಷರಿಗೆಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳಮನವಿ ಮಾಡಿದರು.
ಅವರು ಜಿಲ್ಲೆಯ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿರುವಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌದ್ರಿ
ಅವರನ್ನು ನಗರದಲ್ಲಿ ಭೇಟಿಯಾಗಿ ಅಂಬೇಡ್ಕರ್ ಕೃತಿ ನೀಡಿ ಗೌರವಿಸಿಮಹಿಳಾ ಆಯೋಗ ಮಾಡುತ್ತಿರುವ ಕಾರ್ಯವನ್ನು ಶ್ಲಾಗಿಸಿ
ಮನವಿ ಪತ್ರವನ್ನು ಅರ್ಪಿಸಿದರು. ನಗರದಲ್ಲಿರುವ ಹಕ್ಕಿಪಿಕ್ಕಿಸಮುದಾಯ ಹಾಗೂ ಕುಂಚಿ ಕೊರವರ ಸಮುದಾಯಗಳಿಗೆಮೂಲಭೂತ ಸೌಕರ್ಯವನ್ನು ಒದಗಿಸಿ ಸಹಜ ಜೀವನಕ್ಕೆನೆರವಾಗುವಂತೆ ಕೋರಿದರು. ಜಿಲ್ಲೆಯ ಸರಕಾರಿ ಅರೆ ಸರಕಾರಿನೌಕರರು ಉತ್ತಮವಾದ ಕೆಲಸದ ಪರಿಸರ ಖಾತ್ರಿಪಡಿಸುವಂತೆವಿನಂತಿಸಿದರು. ಅಲ್ಲದೆ ಜಿಲ್ಲೆಯ ಮಹಿಳಾ ಹಾಸ್ಟೆಲ್ ಹಾಗೂನೌಕರಸ್ಥ ಮಹಿಳೆಯರ ಹಾಸ್ಟೆಲ್ ಗಳಲ್ಲಿ ಇನ್ನಷ್ಟು ಹೆಚ್ಚಿನಸೌಕರ್ಯಗಳು ದೊರಕುವಂತೆ ಮಾಡಲು ವಿನಂತಿಸಿದರು. ಈ
ಸಂದರ್ಭದಲ್ಲಿ ಡಿಸಿಸಿ ಸದಸ್ಯ ಸುಮಂಗಲ ನಾಯಕ್ ಇತರರುಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago