ಇ-ಸ್ವತ್ತು ತಂತ್ರಾಂಶ: ಸಹಾಯವಾಣಿ ಕಾರ್ಯಕ್ಕೆ ಅಧಿಕಾರಿಗಳ ನಿಯೋಜನೆ

ಇ-ಸ್ವತ್ತು ತಂತ್ರಾಂಶ: ಸಹಾಯವಾಣಿ ಕಾರ್ಯಕ್ಕೆ ಅಧಿಕಾರಿಗಳ ನಿಯೋಜನೆ

E-Asset Software: Officers assigned to helpline work
 

ಕೊಪ್ಪಳ ಫೆಬ್ರವರಿ 10, (ಕರ್ನಾಟಕ ವಾರ್ತೆ): ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅನುಷ್ಠಾನ ಮಾಡಿರುವುದರಿಂದ ಪ್ರಾರಂಭದಲ್ಲಿ ಸಾರ್ವಜನಿಕರ ಕರೆಗಳಿಗೆ ಸಂಬಂಧಿಸಿ ದಂತೆ ಜಿಲ್ಲಾ ಪಂಚಾಯತಿ ವತಿಯಿಂದ ಸಹಾಯವಾಣಿ ಪ್ರಾರಂಭಿಸಿದ್ದು, ಇ-ಸ್ವತ್ತು ತಂತ್ರಾಂಶದ ಹಾಗೂ ನಿಯಮಗಳನ್ವಯ ಉತ್ತರಿಸುವ ಬಗ್ಗೆ, ಮಾರ್ಗದರ್ಶನ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸಿ ಆದೇಶಿಸಲಾಗಿದೆ.
ಜಿಲ್ಲಾ ಪಂಚಾಯತಿಯ ಆದೇಶದನ್ವಯ ಪಿಡಿಒ ಪ್ರಶಾಂತ್ ಹಿರೇಮಠ್ ಅವರು ಫೆಬ್ರವರಿ 13, ಫೆ.19 ಹಾಗೂ ಫೆ.24 ರಂದು, ಪಿಡಿಒ ರಮೇಶ್ ತಿಮ್ಮಾರೆಡ್ಡಿ ಅವರು ಫೆ.16, ಫೆ.20 ಹಾಗೂ ಫೆ.25 ರಂದು, ಪಿಡಿಒ ಶಂಶೀರ್ ಅಲಿ ಅವರು ಫೆ.11, ಫೆ.17, ಫೆ.21 ಹಾಗೂ ಫೆ.26 ರಂದು ಮತ್ತು ಪಿಡಿಒ ಅಬ್ದುಲ್ ಗಫರ್ ಅವರು ಫೆ.12, ಫೆ.18, ಫೆ.23 ಹಾಗೂ ಫೆ.27 ರಂದು ಜಿಲ್ಲಾ ಪಂಚಾಯತಿ ಕಾರ್ಯಾಲಯಕ್ಕೆ ಹಾಜರಾಗಿ ಬೆಳಿಗ್ಗೆ 9 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಕರ್ತವ್ಯ ನಿರ್ವಹಿಸಬೇಕು.
ಸಹಾಯವಾಣಿ ಸಂಖ್ಯೆ:08539221207 ಆಗಿದ್ದು, ಸಾರ್ವಜನಿಕರು 2 ಮತ್ತು 4ನೇ ಶನಿವಾರ, ಭಾನುವಾರ ಹಾಗೂ ರಜೆ ದಿನಗಳನ್ನು ಹೊರತುಪಡಿಸಿ ಮೇಲೆ ತಿಳಿಸಿದ ದಿನಾಂಕಗಳAದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಕಚೇರಿ ಅವಧಿಯಲ್ಲಿ ಸಹಾಯವಾಣಿಗೆ ಸಂಪರ್ಕಿಸಿ ನಿಯೋಜಿತ ಅಧಿಕಾರಿಗಳಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

5 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago