ಅಖಿಲ ಭಾರತ ಮುಷ್ಕರ: ಭಾಗವಾಗಿ ಇಂದು ಗಂಗಾವತಿಯಲ್ಲಿ ಸ್ವಯಂಪ್ರೇರಿತ ಬಂದ್ ಮತ್ತು ಪ್ರತಿಭಟನೆ

ಅಖಿಲ ಭಾರತ ಮುಷ್ಕರ: ಭಾಗವಾಗಿ ಇಂದು ಗಂಗಾವತಿಯಲ್ಲಿ ಸ್ವಯಂಪ್ರೇರಿತ ಬಂದ್ ಮತ್ತು ಪ್ರತಿಭಟನೆ


All India Strike: Voluntary bandh and protest in Gangavati today as part of
 

ಗಂಗಾವತಿ:ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಫೆಬ್ರವರಿ 12, 2026ರಂದು ಇಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಗಂಗಾವತಿ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್ ಆಚರಿಸಲಾಯಿತು ಕಾರ್ಮಿಕ-ರೈತ-ಕೂಲಿಕಾರ ಅಂಗನವಾಡಿ ಬಿಸಿ ಊಟ ಆಟೋ ಚಾಲಕರು ಲಾರಿ ಚಾಲಕರು ಮತ್ತು ವಿದ್ಯಾರ್ಥಿ ಸಂಘಟನೆಗಳು
ಇಂದು ಗಂಗಾವತಿಯಲ್ಲಿ ಮುಷ್ಕರಕ್ಕೆ ಮತ್ತು ಬೃಹತ್ ಹೋರಾಟವನ್ನು ಮಾಡಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿತು
4 ಕಾರ್ಮಿಕ ಸಂಹಿತೆಗಳನ್ನು (ಲೇಬರ್ ಕೋಡ್‌ಗಳು) ತಕ್ಷಣ ಹಿಂಪಡೆಯಬೇಕು. ನರೇಗಾ ಯೋಜನೆಯನ್ನು ವಿ.ಬಿ.ಜಿ-ರಾಮ್-ಜಿ ಮೂಲಕ ದುರ್ಬಲಗೊಳಿಸಿರುವುದನ್ನು ವಿರೋಧಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಮರುಸ್ಥಾಪಿಸಿ, ದಿನಕ್ಕೆ ₹600 ಕೂಲಿ ಹಾಗೂ 200 ದಿನಗಳ ಕೆಲಸ ಖಾತ್ರಿ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಇದಲ್ಲದೆ ವಿದ್ಯುತ್ ತಿದ್ದುಪಡಿ ಕಾಯ್ದೆ, ವಿಮಾ ಕಾಯ್ದೆ, ಬೀಜ ಕಾಯ್ದೆ ಹಾಗೂ ಭೂಸ್ವಾಧೀನ ಕಾಯ್ದೆಗಳನ್ನು ರದ್ದುಗೊಳಿಸಬೇಕು. ಕರ್ನಾಟಕ ರಾಜ್ಯ ಸರ್ಕಾರ ಲೇಬರ್ ಕೋಡ್‌ಗಳಿಗೆ ನಿಯಮಾವಳಿ ರೂಪಿಸದೇ, ಎಲ್ಲಾ ಜನವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕು. ಕನಿಷ್ಠ ವೇತನ ₹41,000 ಪರಿಷ್ಕರಣೆ ಜಾರಿಗೊಳಿಸಬೇಕು ಎಂಬ ಬೇಡಿಕೆಯೂ ಮುಂಚೂಣಿಗ
ಕ ಅಧ್ಯಕ್ಷರು ಮುತ್ತಣ್ಣ

ಆಟೋ ಚಾಲಕರು ಲಾರಿ ಚಾಲಕರು ಅಂಗನವಾಡಿ ನೌಕರರು ಬಿಸಿಊಟ ನೌಕರರು
ಹಮಾಲಿ ಕಾರ್ಮಿಕರು ಕಟ್ಟಡ ಕಾರ್ಮಿಕ ಮುಖಂಡರುಗಳು ಉಪಸ್ಥಿತಿಯಲ್ಲಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

5 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

5 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago