ಎಲ್ ಐ ಸಿ ನೌಕರರಿಂದ ಒಂದು ದಿನದ ಸಾರ್ವತ್ರೀಕ ಮುಷ್ಕರ
One-day general strike by LIC employees
ಕೊಪ್ಪಳ: ನಗರದ ಎಲ್ ಐ ಸಿ ಕಛೇರಿ ಮುಂದೆ ಒಂದು ದಿನದನೌಕರರು ಸಾರ್ವತ್ರೀಕ ಮುಷ್ಕರ ವಿವಿಧ ಬೇಡಿಕೆಗಳನ್ನು
ಮುಂದಿಟ್ಟುಕೊಂಡು ನೌಕರರು ಮುಷ್ಕರ ಮಾಡಿದರು.
ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ವಿಮಾ
ನೌಕರರ ಸಂಘದ ಕೊಪ್ಪಳ ಶಾಖಾ ಘಟಕದ ಅಧ್ಯಕ್ಷರಾದ
ಕಾಂ|| ಶೇಖರಪ್ಪ ಎಲ್ ಐಸಿ ಯಲ್ಲಿ ೩ ಮತ್ತು ೪ ವರ್ಗಗಳ
ನೇಮಕಾತಿ ಮತ್ತು ೧೯೯೫ ರ ಹಳೆ ಪಿಂಚಣಿ ಯೋಜನೆಯನ್ನು
ಜಾರಿ ಮಾಡ ಬೇಕೆಂದು ಒತ್ತಾಯಿಸಿದರು.
ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ವಿಮಾ
ನೌಕರರ ಸಂಘದ ಕೊಪ್ಪಳ ಶಾಖಾ ಘಟಕದ ಕಾರ್ಯದರ್ಶಿ
ಕಾಂ|| ಮಲ್ಲಿಕಾರ್ಜುನ ವಿಮೆ ಉದ್ಯಮೇಯಲ್ಲಿ ವಿದೇಶಿ ನೇರ
ಬಂಡವಾಳ ೧೦೦% ಮಾಡಿರುವ ಕೇಂದ್ರ ಸರಕಾರ ಮತ್ತು
ನೌಕರರಿಗೆ ಜಾರಿ ಮಾಡುತ್ತಿರುವ ೪ ಲೇಬರ್ ಕೋಡುಗಳನ್ನು
ಕೂಡಲೆ ರದ್ದು ಮಾಡಬೇಕೆಂದು ಕೇಂದ್ರ ಸರಕಾರವನ್ನು
ಒತ್ತಾಯಿಸದರು.
ಈ ಸಂದರ್ಬದಲ್ಲಿ ಉಪಸ್ಥಿತರಿದ್ದ ಕಾಂ|| ಶ್ರಿಕಾಂತ ಗೊಂಡಬಾಳ , ರಮೇಶ, ಶ್ರೀಪಾದ, ಸಿದ್ದಪ್ಪ
,ವಿನಯಕುಮಾರ,ವಿಜಯಕುಮಾರ,ಚಂದ್ರಶೇಖರ,ಲಕ್ಷö್ಮAi
ÀÄ್ಯ, ಶ್ರಿಕಾಂತ, ಚಂದನ ಹಾಗೂ ಮಹಿಳಾ ಸಂಗಾತಿಗಳಾದ ಕಾಂ||
ಸುಕನ್ಯಾ ,ಭಾರತಿ,ಪುಷ್ಪಾವತಿ,ಮಹಾಲಕ್ಷಿ ,ಶಿರಿಷಾ ಎಲ್ಲಾ
ಸಂಗಾತಿಗಳು ಉಪಸ್ಥಿತರಿದ್ದು ಮುಷ್ಕರವನ್ನು
ಯಶಸ್ವಿಗೊಳಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…