ಹನೂರು ತಾಲ್ಲೂಕಿನ ವಿವಿಧೆಡೆ ನೀರಿಲ್ಲ ಸಾರ್ವಜನಿಕರ ಪರದಾಟ ಜೆಜೆಎಮ್ ಅಧಿಕಾರಿಗಳ ಜಾಣಮೌನ ,

ಹನೂರು ತಾಲ್ಲೂಕಿನ ವಿವಿಧೆಡೆ ನೀರಿಲ್ಲ ಸಾರ್ವಜನಿಕರ ಪರದಾಟ ಜೆಜೆಎಮ್ ಅಧಿಕಾರಿಗಳ ಜಾಣಮೌನ ,

 
There is no water in various places in Hanur taluk, public protests, JJM officials remain silent,


ವರದಿ: ಬಂಗಾರಪ್ಪ ಸಿ.‌
ಹನೂರು:ಸಾರ್ವಜನಿಕರಿಗೆ ನೀರು ಒದಗಿಸುವಲ್ಲಿ ಜೆ ಜೆ ಎಮ್ ನವರು ಚಲ್ಲಾಟ ಜನರಿಗೆವ ಕುಡಿಯುವ ನೀರಿಗಾಗಿ ಪರದಾಟ ಪ್ರತಿ ಗ್ರಾಮದಲ್ಲೂ ತನ್ನದೆ ಆದ ನೀರಿನ ಸಮಸ್ಯೆಯನ್ನು ಅನುಭವಿಸಿ
ಜನರು ಕಿತ್ತಾಡುವಂತೆ ಮಾಡಲಾಗಿದೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಗಳಲ್ಲೋಂದಾದ ಜೆಜೆಎಮ್ ಯೋಜನೆಯಿಂದ ಕಾಮಗಾರಿಗಳ ಅರ್ದಕರ್ದ ಮಾಡಿ ಉಂಡು ಹೋದ ಕೊಂಡು ಹೋದ ಎಂಬಂತೆ ಸರ್ಕಾರಕ್ಕೆ ಪಂಗನಾಮ ಹಾಕಿರುವ ಘಟನೆ ಜರುಗಿದೆ ,ಇದರ ಜೊತೆಯಲ್ಲಿ ನಮಗೆ ಗ್ರಾಮ ಪಂಚಾಯತಿಯ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿದೆ ಸಮರ್ಪಕವಾಗಿ ನೀರು ಒದಗಿಸುವಲ್ಲಿ ವಿಪಲವಾಗಿದ್ದಾರೆ, ಜೆ ಜೆ ಎಮ್ ಯೋಜನಾಧಿಕಾರಿಗಳ ಬೇಜವಾಬ್ದಾರಿ ನಡೆಯ ಎದ್ದುವ ಕಾಣುವಂತೆ ತೋರುತ್ತಿದೆ ಎಂಬುದಕ್ಕೆ ಭೈರನತ್ತರ ಗ್ರಾಮದಲ್ಲಿ ಸೃಷ್ಟಿಯಾಗಿರುವ ನೀರಿನ ಸಮಸ್ಯೆ ಗಳ ತಾಜ ಉದಾಹರಣೆಯಾಗಿದೆ.

ಹನೂರು ತಾಲೂಕು ಕೇಂದ್ರದ ಮಣಗಳ್ಳಿ ಗ್ರಾಮ ಪಂಚಾಯತಿಯ
ವ್ಯಾಪ್ತಿಯಲ್ಲಿನ ಭೈರನತ್ತ ಗ್ರಾಮದಲ್ಲಿ ದಿನೆದಿನೆ ನೀರಿನ ಸಮಸ್ಯೆ ಹೆಚ್ಚಾಗಿ ಉದ್ಭವವಾಗಿದ್ದು .
ಇಲ್ಲಿರುವ ಕೆಲವೆ ತೊಂಬೆಗಳಲ್ಲಿ ಸಿಗುವ ಅಲ್ಪ ಸ್ವಲ್ಪ ನೀರಿಗಾಗಿ ಜನರು ಕಿತ್ತಾಡಿ ಪರಿ ತರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಭೈರನತ್ತ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗಿ ಎರಡು ತಿಂಗಳೇ ಕಳೆದಿದ್ದರೂ ನೀರಿನ ಸಮಸ್ಯೆ ಬಗ್ಗೆ ಗಮನ ಹರಿಸುವಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಸಹ ನೀರು ಪೂರೈಸಲು ಕ್ರಮ ಕೈಗೊಳ್ಳಲು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ಬೇಸಿಗೆ ಶುರುವಾಗುತ್ತಿದ್ದಂತೆ ನೀರಿನ ಸಮಸ್ಯೆ ಆಗಬಾರದೆಂದು ತಾಲ್ಲೊಕುಡಳಿತ ಶಾಸಕರು ಅಗತ್ಯ
ಕ್ರಮಗಳನ್ನು ಕೈಗೊಂಡು ಸಮರ್ಪಕ ನೀರು ಪೂರೈಸಬೇಕು ಎಂಬ ಸೂಚನೆಯನ್ನು ಜೆಜೆಎಮ್ ಅಧಿಕಾರಿಗಳಿಗೆ ನೀಡಿದ್ದಾರೆ ಆದರೂ ಇಲ್ಲಿನ ಮಣಗಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೇಜವಾಬ್ದಾರಿತನಕ್ಕೆ ನೀರಿನ ಹಾಹಾಕಾರ ಉಂಟಾಗಿದೆ ಈ ಬಗ್ಗೆ ಸಂಬಂಧಪಟ್ಟ ಮೇಲಾಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಅಧಿಕಾರಿಗಳು ಮುಂದಾಗದಿದ್ದ ಪಕ್ಷದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆಯನ್ನು ನೀಡಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago