ತಾಲೂಕಿನಾದ್ಯಾಂತ  ಹಗಲು ರಾತ್ರಿ ಎನ್ನದೆ ಅಕ್ರಮ ಮರಮ, ಮರಳು ಹಗಲು ರಾತ್ರಿ ಎನ್ನದೆ ಅಕ್ರಮ ಧಂದೆ  ಕಂಣ್ಣು ಮುಚ್ಚಿ  ಕುಳಿತ  ಅಧಿಕಾರಿಗಳು

ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹಗಲು ರಾತ್ರಿ ಎನ್ನದೆ ಅಕ್ರಮವಾಗಿ ಮರಮ ಮತ್ತು ಮರಳು ಮಾಫಿಯಾ ನಡೆಯುತ್ತಿದ್ದು ಕಂಡು ಕಾಣದ ಹಾಗೆ ಕುಳಿತಿರುವ ಸಂಬಂಧ ಪಟ್ಟ ಇಲಾಖೆಗಳು ಎಂದು ಅಜಯ್ ಕುಮಾರ್ ಚಲುವಾದಿ ಅವರು ಆರೋಪಿಸಿದ್ದಾರೆ

ತಾಲೂಕಿನಾದ್ಯಾಂತ  ಹಗಲು ರಾತ್ರಿ ಎನ್ನದೆ ಅಕ್ರಮ ಮರಮ, ಮರಳು ಹಗಲು ರಾತ್ರಿ ಎನ್ನದೆ ಅಕ್ರಮ ಧಂದೆ  ಕಂಣ್ಣು ಮುಚ್ಚಿ  ಕುಳಿತ  ಅಧಿಕಾರಿಗಳು

Illegal mining and sand mining are taking place day and night throughout the taluk, with officials turning a blind eye to the illegal business.

ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಮರಮ ಮತ್ತು ಮರಳು ಮಾಫಿಯಾ ವಿರುದ್ಧ ಅನೇಕ ಬಾರಿ ಸಂಬಂಧ ಪಟ್ಟ ಇಲಾಖೆಗೆ ದೂರು ನೀಡಿದರು ಯಾವುದೇ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ ಗಂಗಾವತಿಯಲ್ಲಿ ಹಗಲು ರಾತ್ರಿ ಎನ್ನದೆ ಟ್ರ್ಯಾಕ್ಟರ್ ಮುಖಾಂತರ ಮತ್ತು ಟಿಪ್ಪರ್ ಮುಖಾಂತರ ರಾಜಾರೋಷವಾಗಿ ಯಾವುದೇ ಅಧಿಕಾರಿಗಳ ಭಯವಿಲ್ಲದೆ ಮರುಮ ಮತ್ತು ಮರಳು ಟಿಪ್ಪರಗಳು ಓಡಾಡುತ್ತಿವೆ ಆದರೆ ಇಲ್ಲಿನ ಅಧಿಕಾರಿಗಳು ಕಂಡು ಕಾಣದ ಹಾಗೆ ಕುಳಿತಿರುವುದು ಮರಳು ಮಾಫಿಯ ಮಾಡುವವರ ಜೊತೆಯಲ್ಲಿ ಅಧಿಕಾರಿಗಳು ಶಾಮೀಲಾಗಿದಾರೋ ಏನೋ ಎಂಬ ಸಂಶಯ ಉಂಟಾಗಿದೆ ಅತಿ ಹೆಚ್ಚು ಭಾರವಿರುವ ಟಿಪ್ಪರ್ ಗಳ ಓಡಾಟದಿಂದ ಅತಿಯಾದ ದೂಳು ವಾತಾವರಣದಿಂದ ಜನರಿಗೆ ತೊಂದರೆಯನ್ನು ಉಂಟುಮಾಡಿ ನಾನಾ ರೋಗಗಳಿಗೆ ಆವಾಹನ ನೀಡುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಮರಮು ಮತ್ತು ಮರಳು ಮಾಫಿಯಾ ನಡೆಸುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಒಂದು ವೇಳೆ ಈ ಮಾಫಿಯಾ ವಿರುದ್ಧ ತಾವುಗಳು ಯಾವುದೇ ಕ್ರಮವನ್ನು ಕೈಗೊಳ್ಳದೆ ಇದ್ದಲ್ಲಿ ಮುಂದಿನ ದಿನ ನಮ್ಮ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ಗಂಗಾವತಿಯಲ್ಲಿ ಬೃಹತ್ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುವದು ಎಂದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago