ತಿಪಟೂರನಲ್ಲಿ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಸಿಬ್ಬಂದಿ ಕಿರುಕುಳಕ್ಕೆ ದಲಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನ
Dalit woman attempts suicide after being harassed by Equitas Small Finance Bank staff in Tiptur
ವರದಿ :ಮಂಜು ಗುರುಗದಹಳ್ಳಿ
ತಿಪಟೂರು. ತಾಲ್ಲೂಕಿನ ಹರಚನಹಳ್ಳಿ ಕಾಲೋನಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಜುಳಾ ಎಂಬ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಸಾಲದ ಕಂತನ್ನು ಪಾವತಿಸುವಂತೆ ತೀವ್ರ ಒತ್ತಡ ಮತ್ತು ಬೆದರಿಕೆ ಹಾಕಿದ್ದರಿಂದ ಕಳೆನಾಶಕ ಮತ್ತು ಕೆಲ ಮಾತ್ರೆಗಳನ್ನು ನುಂಗಿದ್ದಾರೆ ಎಂದು ಅವರ ಮಗ ಆರೋಪಿಸಿದ್ದಾರೆ
ಮಂಜುಳಾ ರವರ ಪತ್ನಿ ಗಂಗಾಧರಯ್ಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಲ್ಲಿ 10 ಲಕ್ಷ ಸಾಲ ಪಡೆದಿದ್ದು 5 ಲಕ್ಷವನ್ನು ಸಾಲದ ಕಂತನ್ನು ಕಟ್ಟಿದ್ದಾರೆ
ಆದರೆ ಮನೆ ಮಾಲೀಕ ಗಂಗಾಧರ್ ಅವರಿಗೆ ಅನಾರೋಗ್ಯ ಇರುವ ಕಾರಣ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿಲ್ಲ. ಇನ್ನು ಫೈನಾನ್ಸ್ ಸಿಬ್ಬಂದಿಯವರು ಬಡ್ಡಿಯ ಸಮೇತ 11 ಲಕ್ಷ ಕಟ್ಟಲು ಒತ್ತಡ ಏರಿದ್ದಾರೆ ಎಂಬ ಆರೋಪ ಕುಟುಂಬದಿಂದ ಕೇಳಿಬಂದಿದೆ.
ದಿನೇ ದಿನೇ ರಾಜ್ಯದಲ್ಲಿ ಮುಂದುವರಿದ ಕೆಲ
ಫೈನಾನ್ಸ್ ಗಳಿಂದ ನಿಂದ ಕಿರುಕು
ಳ ಅದೆಷ್ಟೋ ಬಡ ಕುಟುಂಬಳು ಬೀದಿಗೆ ಬೀದಿವೆ
ಇನ್ನಾದರೂ ಖಾಸಗಿ ಫೈನಾನ್ಸ್ ಗಳ ಹಾವಳಿಗೆ ಸರ್ಕಾರ ಕ್ರಮ ಕೈಗೊಂಡು ಬಡ ಸಮುದಾಯಗಳ ಪರ ನೊಂದ ಜನಕ್ಕೆ ಕಣ್ಣೀರು ಒರೆಸುತ್ತಾ ಎಂದು ಕಾದು ನೋಡಬೇಕಾಗಿದೆ.
ವರದಿ :ಮಂಜು ಗುರುಗದಹಳ್ಳಿ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…