ಶ್ರೀ ಶಾರದಾ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ
Anniversary ceremony of Shri Sharada Temple
ಗಂಗಾವತಿ.:ನಗರ ಶಂಕರ ಮಠದಲ್ಲಿ ಶುಕ್ರವಾರದಂದು
ಜಗದ್ಗುರು ಶ್ರೀ ಶ್ರೀ ಶ್ರೀ ಭಾರತೀ ತೀಥ೯ ಮಹಾಸ್ವಾಮಿಗಳ ತತ್ಕರಕಮಲ ಸಂಜಾತ
ಜಗದ್ಗುರು ಶ್ರೀ ಶ್ರೀ ಶ್ರೀ ವಿಧುಶೇಖರಭಾರತೀ ಸ್ವಾಮಿಗಳ ಇವರ ಅಮೃತ ಹಸ್ತದಿಂದ ಗಂಗಾವತಿಯ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜರುಗಿದ
ಶ್ರೀ ಶಾರದಾಂಬಾ ,ಶ್ರೀ ಶಕ್ತಿ ಗಣಪತಿ ಹಾಗೂ ಶ್ರೀ ಚಂದ್ರ ಮೌಳೀಶ್ವರ ಸಹೀತ ಶ್ರೀ ಶಂಕರಾಚಾಯ೯ ಮೂತಿ೯ಗಳ ಪ್ರತಿಷ್ಠಾಪನಾ ಎಂಟನೇಯ ವಾಷಿ೯ಕೋತ್ಸವವನ್ನು ಇದೇ ಶ್ರೀ ಶಕೆ 1947ನೇ ಶ್ರೀ ವಿಶ್ವಾವಸು ನಾಮ ಸಂವತ್ಸರ ಫಾಲ್ಗುಣ ಶುಧ್ಧ ಎಕಾದಶೀ ಶುಕ್ರವಾರ
ದಿನಾಂಕ 27/02/2026 ರಂದು
ಆಚರಿಸಲಾಗುತ್ತಿದ್ದು ತಾವು ಸಪರಿವಾರದೊಂದಿಗೆ ಆಗಮಿಸಿ ಜಗನ್ಮಾತೆ ಶ್ರೀ ಶಾರದಾಂಬಾ ದೇವಿಯ ಕೃಪೆಗೆ,ಹಾಗೂ ಶಂಕರ ಭಗತ್ಪಾದರ ಮತ್ತು ಉಭಯ ಪರಮಪೂಜ್ಯ ಶ್ರೀಗಳ ಪರಮಾನುಗ್ರಹಕ್ಕೆ ಪಾತ್ರರಾಗಬೆಕೆಂದು ಧರ್ಮದರ್ಶಿ ನಾರಾಯಣರಾವ್ ತಿಳಿಸಿದ್ದಾನೆ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…