ತುಪ್ಪದಲ್ಲಿದೆ ಈ ಔಷದೀಯ ಗುಣ

ತುಪ್ಪದಲ್ಲಿದೆ ಈ ಔಷದೀಯ ಗುಣ

This medicinal property is found in ghee.
 

ತುಪ್ಪದ ಒಂದೆರಡು ಹನಿಗಳನ್ನು ಮೂಗಿನ ಒಳಗೆ ಹಾಕುವುದರಿಂದ ಅವೆಷ್ಟು ಕಾಯಿಲೆಗಳಿಂದ ಮುಕ್ತಿ ಪಡೆಯಬಹುದು ಎಂದು ನಿಮಗೆ ಗೊತ್ತೇ.? ಖಿನ್ನತೆ ಕಾಯಿಲೆ ಇರುವವರು ಬೇಸರದಲ್ಲಿ ಇದ್ದಾಗ, ಶುದ್ಧ ತುಪ್ಪದ ಒಂದೆರಡು ಹನಿಗಳನ್ನು ಮೂಗಿಗೆ ಹಾಕಿ. ಹತ್ತು ನಿಮಿಷದಲ್ಲಿ ರಿಲ್ಯಾಕ್ಸ್ ಅನುಭವಿಸುತ್ತೀರಿ.

ಇದನ್ನು ಮೂರರಿಂದ ನಾಲ್ಕು ತಿಂಗಳು ಪ್ರಯೋಗ ಮಾಡಿ ನೋಡಿದಾಗ ಮೆದುಳಿನ ಫಂಕ್ಷನ್ ಗಳು ಸ್ಟಿಮೂಲೇಟ್ ಆಗುತ್ತದೆ. ಅಂದರೆ ಆರೋಗ್ಯಕರವಾಗಿ ಮೆದುಳು ಕೆಲಸ ಮಾಡುತ್ತದೆ. ಖಿನ್ನತೆ ಮತ್ತು ಇನ್ನಿತರ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳು ಕ್ರಮೇಣವಾಗಿ ಕಡಿಮೆ ಆಗುತ್ತದೆ. ನಿದ್ರಾಹೀನತೆ ಸಮಸ್ಯೆ ಇರುವವರು ಈ ಕ್ರಮವನ್ನು ಅನುಸರಿಸಬಹುದು.

ಅಸ್ತಮಾ ರೋಗಿಗಳು ಅಥವಾ ಉಸಿರಾಟದ ತೊಂದರೆ ಇರುವವರು ಈ ರೀತಿ ಶುದ್ಧವಾಗಿರುವ ತುಪ್ಪದ ಒಂದೆರಡು ಹನಿಗಳನ್ನು ಮೂಗಿನಲ್ಲಿ ಹಾಕಿ ರಿಲ್ಯಾಕ್ಸ್ ಮಾಡುವುದು ತುಂಬಾ ಒಳ್ಳೆಯದು. ಇದರಿಂದ ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳು ಬೇಗ ಕಡಿಮೆ ಆಗುತ್ತವೆ. ಹಾಗೆ ಈ ಮೆಥಡ್ ಹೈ ರಿಲೇಟೆಡ್ ಪ್ರಾಬ್ಲಮ್ ಗಳಲ್ಲಿ ಸಹಾ ಉಪಯೋಗ ಆಗುತ್ತದೆ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

5 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

5 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago