ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಇಬ್ಬರು ಯುವಕರು ಸಾವು,

Two youths die after falling into Tungabhadra river

ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಇಬ್ಬರು ಯುವಕರು ಸಾವು,


ಗಂಗಾವತಿ ಮಾ.04: ಹೋಳಿ ಹಬ್ಬದ ಸಂದರ್ಭದಲ್ಲಿ ನದಿ ಸ್ನಾನಕ್ಕೆಂದು ಹೋಗಿದ್ದ ಮೂವ್ವರು ಯುವಕರು ಆಕಸ್ಮಿಕವಾಗಿ ಕಾಲುಜಾರಿ ತುಂಗಭದ್ರಾ ನದಿ ಪಾಲಾದ ಘಟನೆ ಬುಧವಾರ ಸಂಜೆ ನಡೆದಿದೆ.

ಈ ಪೈಕಿ ಒಬ್ಬ ಯುವಕ ಈಜಿ ದಡಸೇರಿದ್ದು ಇಬ್ಬರು ಯುವಕರು ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ.
ಮೃತ ಯುವಕರನ್ನು ಗಂಗಾವತಿಯ ಗಾಂಧಿನಗರದ ನಿವಾಸಿಗಳಾದ ಸೂರ್ಯ ಮತ್ತು ಅಭಿಷೇಕ ಇಬ್ಬರು 17 ವಯಸ್ಸು ಇದ್ದು ಎಂದು ಗುರುತಿಸಲಾಗಿದೆ. ಹೋಳಿ ಹಬ್ಬದ ಬಳಿಕ ಸ್ನೇಹಿತರೊಂದಿಗೆ ಊಟ ಮಾಡಿ ಸ್ನಾನಕ್ಕೆಂದು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

Mallikarjun

Share
Published by
Mallikarjun

Recent Posts

ಲಿಂಗದಹಳ್ಳಿ ಸಡಗರ ಸಂಭ್ರಮದಿಂದ ಜರಗಿದ ಅಮರೇಶ್ವರ ರಥೋತ್ಸವ

Amareshwara Chariot Festival celebrated with great enthusiasm by the people of Lingadahalli ಲಿಂಗದಹಳ್ಳಿ ಸಡಗರ ಸಂಭ್ರಮದಿಂದ…

22 minutes ago

ಹನೂರು ಬೆಟ್ಟಳ್ಳಿ ಮಾರಮ್ಮನ ಕಂಬ ಪ್ರತಿಷ್ಟಾಪನೆ ಒಂದು ವಾರ ಮಾಂಸ ಮಾರಾಟ ನಿಷೇಧ

Hanur Bettalli Maramma pillar installation, meat sale banned for one week ಹನೂರು ಬೆಟ್ಟಳ್ಳಿ ಮಾರಮ್ಮನ ಕಂಬ…

2 hours ago

ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಯಾವ ರೋಗಗಳನ್ನು ತಪ್ಪಿಸಬಹುದು?

What diseases can be prevented by eating garlic? ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಯಾವ ರೋಗಗಳನ್ನು ತಪ್ಪಿಸಬಹುದು? ವಿಶ್ವವಿಡೀ ಆರಾಧಿಸುತ್ತಿರುವ…

2 hours ago

ಹೂವಿನಾಳ್ ಸೀಮಾದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ಪ್ರಕರಣ ದಾಖಲು

Body of unidentified person found in Huvinal Seema: Case registered ಹೂವಿನಾಳ್ ಸೀಮಾದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ…

3 hours ago

ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

Appeal to locate heirs of unknown deceased person ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ ಕೊಪ್ಪಳ…

3 hours ago