Breaking News

ಈರಯ್ಯ ಸ್ವಾಮಿ ಸಂಶಿ ಮಠ ನಿಧನ

ಗಂಗಾವತಿ: ಸಂಗಯ್ಯ ಸ್ವಾಮಿ ಸಂಶಿಮಠ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಇವರ ಸಹೋದರರಾದ ಶ್ರೀ ಈರಯ್ಯ ಸ್ವಾಮಿ ಸಂಶಿ ಮಠ ವೀರಗಾಸೆ ಪುರವಂತರು, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಎದುರುಗಡೆ ಜುಲೈ ನಗರ ಗಂಗಾವತಿ, ಇವರು ದಿನಾಂಕ 4.6.2024 ರಂದು ಶಿವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇವರ ಅಂತ್ಯಕ್ರಿಯೆ ದಿನಾಂಕ 5.6.2024 ರಂದು ಬೆಳಿಗ್ಗೆ 11 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *