Breaking News

ಹಣ್ಣಿನ ವ್ಯಾಪಾರಿ ಡೊಳ್ಳಿನ ಹನುಮಂತಪ್ಪ ನಿಧನ


ಗಂಗಾವತಿ: ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಇವರ ಸೋದರಮಾವ
ಹಗರಿಬೊಮ್ಮನಹಳ್ಳಿ:ತಾಲೂಕಿನ ವಲ್ಲಭಾಪೂರ ಗ್ರಾಮದ ಹಣ್ಣಿನ ವ್ಯಾಪಾರಿ ಡೊಳ್ಳಿನ ಹನುಮಂತಪ್ಪ (೬೫) ಅನಾರೋಗ್ಯದ ಕಾರಣ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಇಬ್ಬರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಜೂ.05 ರಂದು ಬುಧವಾರ ಬೆಳ್ಳಿಗ್ಗೆ 9ಗಂಟೆಗೆ ವಲ್ಲಭಾಪೂರದ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬ ವರ್ಗದವರು ತಿಳಿದಿದ್ದಾರೆ.

About Mallikarjun

Check Also

ಗೊರ್ಲೆಕೊಪ್ಪಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ:ಮಹಿಳೆಯರ ಆಗ್ರಹ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆ ಕೊಪ್ಪ ಗ್ರಾಮದಲ್ಲಿ ಮದ್ಯದ ಅಂಗಡಿ ಪ್ರಾರಂಭಿಸಲು ಹೊರಟಿರುವ ಮದ್ಯದ ಲೈಸೆನ್ಸ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.