Breaking News

ಡಾ. ಭೂಪಾಲಂ ಸುನೀಲ್ ಅವರ ಸಕ್ಸಸ್ ಪುಸ್ತಕ ಬಿಡುಗಡೆ


ಬೆಂಗಳೂರು: ಗಾಂಧಿಬಜಾರ್, ಸರ್ಕಾರಿ ಪಿ.ಯು ಕಾಲೇಜುನಲ್ಲಿಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಬೆಂಗಳೂರು ನಗರ ಮಂಡಳಿ ವತಿಯಿಂದ ಆಯೋಜಸಿದ್ದ ಸಮಾರಂಭದಲ್ಲಿ ಗಾಂಧಿ ವೃದ್ಧಾಶ್ರಮ ಅಧ್ಯಕ್ಷ ಡಾ. ಭೂಪಾಲಂ ಸುನೀಲ್ ರವರು ಬರೆದ ಸಕ್ಸಸ್ ಪುಸ್ತಕವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ 60 ವಿದ್ಯಾರ್ಥಿನಿಯರಿಗೆ ಸ್ಕಾಲರ್‌ಶಿಪ್ ವಿತರಣೆ ಮಾಡಲಾಯಿತು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸಿ.ಎನ್ ಅಶೋಕ್, ಪ್ರಧಾನ ಕಾರ್ಯದರ್ಶಿ ಡಾ. ಮಲಕಪ್ಪ ಅಲಿಯಾಸ್ ಮಹೇಶ್ ಭಾಗವಹಿಸಿದ್ದರು.

About Mallikarjun

Check Also

ಮತರಾರರಿಗೆ ಅಭಿನಂದನೆ ಕಾರ್ಯಕ್ರಮಕ್ಕೆ ಸಿಎಮ್ ಆಗಮಿಸುವ ಹಿನ್ನಲೆ ಕಾರ್ಯಕ್ರಮ ಯಶಸ್ವಿಯಾಗಿಸಿ : ಮಾಜಿ ಶಾಸಕ ಆರ್ ನರೇಂದ್ರ

The background of CM’s arrival at the felicitation program for the converts made the program …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.