Breaking News

ಮೈಸೂರು ಸಂಸದರನ್ನು ಬೇಟಿ ಮಾಡಿದ ಡಾಕ್ಟರ್ ದತ್ತೇಶ್ ಕುಮಾರ್

IMG 20240713 WA0257 300x200


ವರದಿ : ಬಂಗಾರಪ್ಪ .ಸಿ .
ಹನೂರು : ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಮತಗಳನ್ನು ಪಡೆದು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮಹರಾಜರಾದ ಶ್ರೀ ಯದುವೀರ ಕ್ರಿಷ್ಣ ದತ್ತ ಚಾಮರಾಜ ವಡೆಯರ್ ರವರನ್ನು ಬೇಟಿಯಾಗಿ ಪಕ್ಕದ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಚಾಮರಾಜನಗರ ಜಿಲ್ಲೆಯ ಬಿಜೆಪಿಯ ಚಾಮರಾಜನಗರ ಜಿಲ್ಲಾ ಪ್ರಮುಖರಾದ ಡಾಕ್ಟರ್ ದತ್ತೇಶ್ ಕುಮಾರ್ ತಿಳಿಸಿದರು .
ಮೈಸೂರಿನಲ್ಲಿ ಬೇಟಿ ಮಾಡಿದ ನಂತರ ಮಾತನಾಡಿದ ಅವರು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರ ಆಡಳಿತವನ್ನು ಮೆಚ್ಚಿ ಮೂರನೆ ಭಾರಿಗೆ ಅವಕಾಶವನ್ನು ಮತದಾರರು ನೀಡಿದ್ದಾರೆ ಮುಂದಿನ ದಿನಗಳಲ್ಲಿ ಪ್ರಪಂಚದಲ್ಲಿ ನಮ್ಮ ದೇಶದಲ್ಲಿ ಉತ್ತಮ ಆಡಳಿತವನ್ನು ಕೊಡಲಾಗುತ್ತದೆ ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಪ್ರೊಪೇಷರ್ ಕೆ ಎಸ್ ರಂಗನಾಥ ಸೇರಿದಂತೆ ಇನ್ನಿತರರು ಹಾಜರಿದ್ದರು.

ಜಾಹೀರಾತು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.