Breaking News

ಮಾಧ್ಯಮ ಅಕಾಡೆಮಿ ಕನ್ನಡ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಹಿತ ಕಾಯುವ ಕಡೆ ಒತ್ತು ಕೊಡಿಎಂದು ಮುಖ್ಯಮಂತ್ರಿ ಗಳು ಸಲೆಹೆ ನೀಡಿದರು.

The Chief Minister suggested that the Media Academy should focus on the interests of Kannada journalism and journalists.

ಜಾಹೀರಾತು
IMG 20240721 WA0221 259x300

ಬೆಂಗಳೂರು:ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯನನ್ನಾಗಿ ನೇಮಿಸಿದ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯನವರಿಗೆ, ಸಚಿವರಾದ ಶ್ರೀ ಶಿವರಾಜ್ ತಂಗಡಗಿ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ.ವಿ.ಪ್ರಭಾಕರ ಅವರನ್ನು ಅಭಿನಂದಿಸಿದ ಕ್ಷಣ…ಕನ್ನಡ

IMG 20240721 WA0218 906x1024

ಪತ್ರಿಕೋದ್ಯಮ ಮತ್ತು ಪತ್ರಕರ್ತರ ಹಿತ ಕಾಯುವ ಮತ್ತು ಕೌಶಲ್ಯ ಹೆಚ್ಚಿಸುವ ಕಾರ್ಯ ಮಾಧ್ಯಮ ಅಕಾಡೆಮಿ ಮಾಡಲಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

IMG 20240721 WA0217 1024x856


ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದೆ ಶ್ರೀ ಪ್ರಿಯಾಂಕ ಜಾರಕಿಹೊಳಿ, ಕೊಪ್ಪಳ ಶಾಸಕರಾದ ಶ್ರೀ ಕೆ.ರಾಘವೇಂದ್ರ ಹಿಟ್ನಾಳ ಇವರು ಇದ್ದರು..
-ಕೆ. ನಿಂಗಜ್ಜ ಪತ್ರಕರ್ತರು ಹಾಗೂ ಸದಸ್ಯರು ‌ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.