Breaking News

ಮಾನಕ ಗುಣಮಟ್ಟ ಅರಿವು ಸಭೆ

Standard Quality Awareness Meeting

ಜಾಹೀರಾತು


ಬೆಂಗಳೂರು: ಕರ್ನಾಟಕದಲ್ಲಿ ಗುಣಮಟ್ಟದ ಮಾನದಂಡಗಳ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಜುಲೈ 25 ಗುರುವಾರದಂದು ಬೆಂಗಳೂರು ಜಾಲಹಳ್ಳಿ ಕ್ರಾಸ್ ಬಳಿ ಇರುವ ಭಾರತೀಯ ಮಾನದಂಡ ಬ್ಯೂರೋದಲ್ಲಿ “ಮಾನಕ ಮಂಥನ” ನಡೆಯಿತು.

ವಿವಿಧ ವಲಯಗಳಲ್ಲಿ ಭಾರತೀಯ ಮಾನದಂಡಗಳ ಕುರಿತಂತೆ ಮಾಡಲಾಗಿರುವ ಬದಲಾವಣೆಗಳ ಬಗ್ಗೆ ಸಭೆಯಲ್ಲಿ ಬೆಳಕು ಚೆಲ್ಲಲಾಯಿತು. ಭಾರತೀಯ ಮಾನದಂಡಗಳ ಸಂಸ್ಥೆಯ ಅಂಗವಾದ ಭಾರತೀಯ ಮಾನದಂಡಗಳ ಬ್ಯೂರೋ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮಾನದಂಡಗಳಾದ ಉತ್ಪನ್ನ ಪ್ರಮಾಣೀಕರಣ, ನೋಂದಣಿ, ಮುದ್ರೆ, ಪ್ರಯೋಗಾಲಯ ಪರೀಕ್ಷೆ ಮೊದಲಾದವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಎಲ್ಲಾ ಸಂಬಂಧಿತ ಪಾಲುದಾರರಿಗೆ ತಿಳಿಸಲಾಯಿತು. ಪ್ರಸ್ತಾಪಿತ ಮಾನದಂಡಗಳ ಬಗ್ಗೆ ಸಂಬಂಧಪಟ್ಟವರಿಂದ ಸಲಹೆ ಮತ್ತು ಟೀಕೆಗಳನ್ನು ಆಹ್ವಾನಿಸಲಾಗಿದೆ.

ಬ್ಯೂರೋ ನಿರ್ದೇಶಕರಾದ ವಿಜ್ಞಾನಿ ವಿಜಯವೀರನ್. ಕೆ., ಮತ್ತಿತರರು ಉಪಸ್ಥಿತರಿದ್ದರು.

About Mallikarjun

Check Also

ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ

Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.