Breaking News

ಮೂವತ್ತೇರಡು ದಿನಕ್ಕೆ ಎರಡು ಕೋಟಿ ದಾಟಿದ ಮಾದಪ್ಪನ ಕಾಣಿಕೆ ಹಣ

Madappa’s donation money crossed two crores in thirty-seven days.

ಜಾಹೀರಾತು
IMG 20240730 WA0425 300x134


ವರದಿ : ಬಂಗಾರಪ್ಪ ,ಸಿ .
ಹನೂರು : ಪ್ರಸಿದ್ದ ಯಾತ್ರಸ್ಥಳವಾದ
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಹುಂಡಿ ಎಣಿಕೆ ಕಾರ್ಯವು ನಡೆಯಿತು ಸಮಯ ಬೆಳಿಗ್ಗೆ 6.30 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಹಾಗೂ ಕಾರ್ಯದರ್ಶಿಗಳಾದ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು .
ಒಟ್ಟು 32 ದಿನಗಳಲ್ಲಿ ಒಟ್ಟು ಸಂಗ್ರಹವಾದ ಮೊತ್ತ ರೂ.2,28,03,803.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 59 ಗ್ರಾಂ, ಬೆಳ್ಳಿ 1.500 ಕೆ.ಜಿ. ಹುಂಡಿಯಲ್ಲಿ ದೊರೆತಿದೆ ಎಂದು ಅಧಿಕಾರಿಗಳು ತಿಳಿಸಿದರು .

ಎಣಿಕೆ ಕಾರ್ಯದ ಸಮಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರು ಶ್ರೀ ನಾಗೇಶ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಕು. ಮಧುಶ್ರೀ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಬ್ಯಾಂಕ್ ಆಪ್ ಬರೋಡ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.