Breaking News

ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡ ಯುವಕ

A young man committed suicide by hanging himself

ಜಾಹೀರಾತು

ಮಾನ್ವಿ: ಪಟ್ಟಣದ ಜನತಾ ಕಾಲೋನಿಯ ಯುವಕ ವರುಣರಾಜ್ ೨೫ ವರ್ಷ ಅನಾರೋಗ್ಯ ಹಿನ್ನೇಲೆಯಲ್ಲಿ ಮನೆಯಲ್ಲಿನ ಸಿರೇಯಿಂದ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತ ಯುವಕನ ತಂದೆ ಗುರುಪದಪ್ಪ ನೀಡಿದ ದೂರಿನಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ತನಿಖೆ ನಡೆಸಲಾಗುತ್ತಿದೆ
ಯುವಕನ ಸಾವಿಗೆ ಯುವತಿ ಯೊಂದಿಗಿನ ಪ್ರೇಮ ಪ್ರಕರಣವು ಕಾರಣವಾಗಿರುವ ಶಂಖೆಯು ವ್ಯಕ್ತವಾಗುತ್ತಿದೆ.

About Mallikarjun

Check Also

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಆದೇಶ

Gangavathi MLA Gali Janardhana Reddy sentenced to seven years in prison by CBI special court …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.