Breaking News

ನಿನ್ನೆ ರಾತ್ರಿ ಬಾರಿ ಮಳೆ ಸುರಿದ ಪರಿಣಾಮ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭೇಟಿ

As a result of last night’s heavy rain, Paranna Munavalli, the former MLA, visited

ಜಾಹೀರಾತು

ಗಂಗಾವತಿ ನಗರದ ಅಮರ್ ಭಗತ್ ಸಿಂಗ್ ನಗರ ಮತ್ತು ಹಿರೇಜಂತಕಲ್ ಭಾಗಗಳಲ್ಲಿ ಕೆಲವೊಂದು ಮನೆಗಳಿಗೆ ನೀರು ನುಗ್ಗಿದ ಪರಿಣಾಮವಾಗಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಅವರು ಭೇಟಿ ನೀಡಿ ನಗರಸಭಾ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸರಿಪಡಿಸಲು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ನೀಲಕಂಠ ಕಟ್ಟಿಮನಿ, ವಾಸುದೇವ ನವಲಿ, ರಾಘವೇಂದ್ರ ಶೆಟ್ರು, ನವೀನ್ ಮಾಲಿ ಪಾಟೀಲ್, ರಮೇಶ್ ಚೌಡ್ಕಿ, ರಾಚಪ್ಪ ಸಿದ್ದಾಪುರ್, ಸಂಗಯ್ಯ ಸ್ವಾಮಿ, ಶ್ರೀನಿವಾಸ್ ದೂಳ, ವಾರ್ಡಿನ ನಿವಾಸಿಗಳು ಉಪಸ್ಥಿತರಿದ್ದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *