Breaking News

ಕೊಟ್ಟೂರಿಗೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಬಾಳಪ್ಪನವರ ಆನಂದಕುಮಾರ್ ನೇಮಕ

Kottoori Tel. Appointed Dr. Balappa Anand Kumar as Executive Officer

ಜಾಹೀರಾತು
WhatsApp Image 2024 09 04 At 8.54.30 PM


ಕೊಟ್ಟೂರು ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಬಾಳಪ್ಪನವರ ಆನಂದಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದ ಪ್ರಕಾರ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಹಗರಿಬೊಮ್ಮನಹಳ್ಳಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪರಮೇಶ್ವರಪ್ಪ ಇವರಿಗೆ ಹೆಚ್ಚುವರಿಯಾಗಿ ಕೊಟ್ಟೂರು ಕಾರ್ಯನಿರ್ವಾಹಕ ಅಧಿಕಾರಿಗಳಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಭಾರವಿದ್ದುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರಿಂದ ಸ್ವತಂತ್ರ ಕಾರ್ಯನಿರ್ವಾಹಕ ಅಧಿಕಾರಿಗಳು ಬಂದಿರುವುದರಿಂದ ತಾಲ್ಲೂಕಿನ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಯಬಹುದೆಂಬ ಆಶಾಭಾವನೆಯನ್ನು ವ್ಯಕ್ತಪಡಿಸಿ, ಸಾಮೂಹಿಕ ಸಂಘಟನೆಗಳು ಜಿಲ್ಲಾ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸಲಾಯಿತು.

About Mallikarjun

Check Also

ಉಪ ಲೋಕಾಯುಕ್ತರಿಂದ ಅ.30, 31 ರಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ

Public inquiry reception program by the Deputy Lokayukta on October 30th and 31st ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.