Breaking News

ಕೋಲೆ ಅರೋಪಿಗಳನ್ನು ಬಂಧಿಸುವವರೆಗೂ ಸೂಕ್ತವಾದಭದ್ರತೆಯನ್ನು ನೀಡಿ: ಶಾಂತಮ್ಮ

Provide adequate security till arrest of Kole accused: Shanthamma

ಜಾಹೀರಾತು

ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಂತಮ್ಮ ಮಾತನಾಡಿ ಕುರ್ಡಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ನನ್ನ ಗಂಡ ಸಂಜಯ ಕುರ್ಡಿಯನ್ನು ಆ.೨೨ ರಂದು ಗಂಡನ ಸಹೋದರರು ಸೇರಿ ೮ ಜನರು ಮಾರಕಸ್ತçಗಳಿಂದ ಹತ್ಯೆ ಮಾಡಿದ್ದು ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದು ಪೊಲೀಸರು ಇಬ್ಬರು ಅರೋಪಿಗಳನ್ನು ದಸ್ತಾಗಿರಿ ಮಾಡಿದ್ದು ಉಳಿದ ೬ ಜನರು ತಪ್ಪಿಸಿಕೊಂಡಿದ್ದು ಇದುವರೆಗೂ ಕೂಡ ಪೊಲೀಸ್‌ರಿಗೆ ದೊರೆಯದೆ ಇರುವುದರಿಂದ ನನ್ನನು ಕೂಡ ಹತ್ಯೆ ಮಾಡುವ ಸಾಧ್ಯತೆಗಳು ಹೆಚ್ಚಿರುವುದರಿಂದ ದಿನವು ಭಯದಿಂದ ಬದುಕು ನಡೆಸುತ್ತಿದ್ದೇನೆ ಅದ್ದರಿಂದ ನಮ್ಮ ಕುಟುಂಬಕ್ಕೆ ಪೊಲೀಸ್ ಇಲಾಖೆಯವರು ಕೊಲೆ ಅರೋಪಿಗಳನ್ನು ಬಂಧಿಸುವವರೆಗೂ ಸೂಕ್ತವಾದ ಭದ್ರತೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಕನ್ನಡಪರ ಸಂಘಟನೆಯ ತಾ.ಅಧ್ಯಕ್ಷರಾದ ಸುಭಾನ್ ಬೇಗ್,ಭಾನುಪ್ರಿಯ,ಮೇರಿ ಶಾಂತಪುರ್, ರವಿಕುಮಾರ್, ಭೀಮಪ್ಪ, ಶಾಂತಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

ಕಲ್ಯಾಣ ಕರ್ನಾಟಕ ಉತ್ಸವ ದಿನ: ನಿವೇಶನ ಹಕ್ಕು ಪತ್ರ ವಿತರಣೆ

Kalyan Karnataka Festival Day: Land Title Deed Distribution ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಸೆ.17ರಂದು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.